ಅಂಕಣಗಳು

ಐಡಿಎಲ್ ಬ್ಲೈಂಡ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ: 20 ವಿಶೇಷ ಶಿಕ್ಷಕರಿಗೆ ಸನ್ಮಾನ

ಬೆಂಗಳೂರು: ಐಡಿಎಲ್ ಬ್ಲೈಂಡ್ ಸ್ಕೂಲ್ ಗೆ 20 ವರ್ಷ ತುಂಬಿದ ಹಿನ್ನೆಲೆಯ ಜೊತೆಗೆ ವಿಶೇಷ ಶಿಕ್ಷಕರ ದಿನಾಚರಣೆಯನ್ನು ವಿನೂತನವಾಗಿ ಆಯೋಜಿಸಲಾಗಿತ್ತು. ದಿವ್ಯಾಂಗರಿಗೆ ಬೋಧನೆ ಮಾಡುವ 20 ಮಂದಿಗೆ ವಿಶೇಷ ಅಂಧ ಶಿಕ್ಷಕರನ್ನು ಸನ್ಮಾನಿಸಲಾಯಿತು.

2023-24ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ: ಸಂಪೂರ್ಣ ಪಟ್ಟಿ ಇಲ್ಲಿದೆ

ಬೆಂಗಳೂರು: ಕರ್ನಾಟಕ ಶಿಕ್ಷಣ ಇಲಾಖೆ 2023-24ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.

ನಾಳೆ ಕಾಯಕಯೋಗಿ ಶ್ರೀ ಕುಳುವ ನುಲಿಯ ಚಂದಯ್ಯ ಜಯಂತಿ: ಮುಖ್ಯಮಂತ್ರಿ ಉದ್ಘಾಟನೆ

ರಾಜ್ಯ ಮಟ್ಟದ ಶರಣ ಶ್ರೀ ಕುಳುವ ನುಲಿಯ ಚಂದಯ್ಯನವರ 916ನೇ ಜಯಂತಿಯನ್ನು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಉದ್ಘಾಟಿಸಲಿದ್ದಾರೆ. ಈ ಮಹತ್ವದ ಮತ್ತು ಐತಿಹಾಸಿಕ ಕಾರ್ಯಕ್ರಮದಲ್ಲಿ ಕುಳುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಅಖಿಲ ಕರ್ನಾಟಕ ಕುಳುವ ಮಹಾಸಂಘ ಮನವಿ ಮಾಡಿದೆ.

ಚಂದ್ರಯಾನ-3: ಭಾರತದ ಆರ್ಥಿಕತೆಯ ಮೇಲೆ ಬದಲಾವಣೆಗಳು

ಬಾಹ್ಯಾಕಾಶ ಪರಿಶೋಧನೆಯತ್ತ ಗಮನಾರ್ಹವಾದ ಜಿಗಿತದಲ್ಲಿ, ಭಾರತವು ತನ್ನ ಚಂದ್ರಯಾನ-3 ಮಿಷನ್ಗೆ ಸಜ್ಜಾಗುತ್ತಿದೆ, ಇದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಯ ಮೂರನೇ ಚಂದ್ರನ ಪರಿಶೋಧನಾ ಪ್ರಯತ್ನವಾಗಿದೆ. ಚಂದ್ರನ ಮೇಲೆ ಮೃದುವಾದ ಲ್ಯಾಂಡಿಂಗ್ ಅನ್ನು ಪ್ರಯತ್ನಿಸಲು ಹೊಂದಿಸಲಾಗಿದೆ, ಈ ಕಾರ್ಯಾಚರಣೆಯು ರಾಷ್ಟ್ರೀಯ ಹೆಮ್ಮೆಯ ಭರವಸೆಯನ್ನು ಮಾತ್ರವಲ್ಲದೆ ಭಾರತಕ್ಕೆ ಸ್ಪಷ್ಟವಾದ ಆರ್ಥಿಕ ಪ್ರಯೋಜನಗಳನ್ನು ಮಾಡುವ ಸಾಮರ್ಥ್ಯವನ್ನು ಹೊಂದಿದೆ. ವಿಶ್ವವು ಬೆಳೆಯುತ್ತಿರುವ ಬಾಹ್ಯಾಕಾಶ ಆರ್ಥಿಕತೆಗೆ ಸಾಕ್ಷಿಯಾಗುತ್ತಿರುವಾಗ, ಚಂದ್ರಯಾನ-3 ರ ಯಶಸ್ಸು ಭಾರತದ ಆರ್ಥಿಕ ಬೆಳವಣಿಗೆಗೆ ನಿರ್ಣಾಯಕ ತಿರುವು ನೀಡಬಹುದು,

ನಾಗ್ಪುರ ಶಿಕ್ಷಣ ನೀತಿ ರದ್ದು, ಹೊಸ ಕರ್ನಾಟಕ ಶಿಕ್ಷಣ ನೀತಿ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್‌

ನಾಗ್ಪುರ ಶಿಕ್ಷಣ ನೀತಿ ರದ್ದು, ಹೊಸ ಕರ್ನಾಟಕ ಶಿಕ್ಷಣ ನೀತಿ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು.

ಆಧುನಿಕ ಯುಗದ ಸಂಸಾರ ಸಾಗರದಲ್ಲಿ ಮಕ್ಕಳನ್ನು ಮಾಡಿಕೊಳ್ಳುವುದು ತ್ರಾಸದಾಯಕ ಕೆಲಸ

ಆಧುನಿಕ ತಂತ್ರಜ್ಞಾನ ಯುಗ, ಒತ್ತಡದ ಬದುಕು, ಸಂಸಾರ ಸಾಗರದಲ್ಲಿ ಮಕ್ಕಳನ್ನು ಮಾಡಿಕೊಳ್ಳುವುದು ಅತ್ಯಂತ ತ್ರಾಸದಾಯಕ ಕೆಲಸ ಎಂದು ಚಿತ್ರನಟಿ ಶ್ವೇತಾ ಶ್ರೀವಾತ್ಸವ್ ಹೇಳಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರ ಮೀರಾಸಾಬಿ ಹಳ್ಳಿಯಲ್ಲಿ ವಿಶ್ವ ಸೊಳ್ಳೆ  ದಿನಾಚರಣೆ

1897ರ ಆಗಸ್ಟ್ 20ರಂದು ಬ್ರಿಟಿಷ್ ಸೇನೆಯ ಸರ್ಜನ್ ಸರ್ ರೊನಾಲ್ಡ್ ರೋಲ್ಸ್ ಎನ್ನುವ ಜೀವವಿಜ್ಞಾನಿಯು ಜನರಿಗೆ ಮೃತ್ಯುಕೂಪವೆನ್ನಿಸುವ ಮಲೇರಿಯಾ ರೋಗವು ಪ್ಯಾರಸೈಟ್ ಮೂಲಕ ಹರಡಲು ಅನಾಫೆಲಿಸ್ ಎನ್ನುವ ಹೆಣ್ಣು ಸೊಳ್ಳೆಯು ಕಾರಣವೆಂದು ಜಗತ್ತಿಗೆ ವಿವರಿಸಿದ ದಿನವಾಗಿದೆ. ಈ ಸೊಳ್ಳೆಯು ಇಷ್ಟೊಂದು ಭೀಕರ, ಆಘಾತಕಾರಿ ವ್ಯಾಧಿಯನ್ನು ಹರಡುತ್ತದೆ ಎಂಬ ಕಲ್ಪನೆಯು ಜನರಿಗೆ ಅದುವರೆಗೂ ಇರಲಿಲ್ಲ. ಹೀಗೆ ಅರಿವನ್ನು ಮೂಡಿಸಿದ ಆ ವಿಜ್ಞಾನಿಯ ನೆನಪಿಗಾಗಿ ಆಗಸ್ಟ್ 20 ವಿಶ್ವ ಸೊಳ್ಳೆಗಳ ದಿವಸವೆಂದು ಆಚರಿಸಲಾಗುತ್ತದೆ.

ಮುಖ್ಯಮಂತ್ರಿಗಳ ಸರಳತೆ ಹಾಗು ಮಕ್ಕಳ ಮೇಲಿನ ಅಕ್ಕರೆ ಮೆಚ್ಚುವಂತದ್ದು

ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಇಂದಿನ ಸಮಾರಂಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳ ಸರಳತೆ ಹಾಗೂ ಮಕ್ಕಳ ಬಗೆಗಿನ ಅವರ ಅಕ್ಕರೆ, ಸಂಸ್ಕೃತಿಯ ಬಗೆಗಿನ ಅವರ ಪ್ರೀತಿಗೆ ಉದಾಹರಣೆಯಾಗುವಂತಹ ಸ್ವಾರಸ್ಯಕರ ಸಂಗತಿಯೊಂದು ನಡೆಯಿತು.

Translate »
Scroll to Top