ಬೆಂಗಳೂರು: ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.

ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿಕೊಂಡು ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕೋವಿಡ್19ರ ಎರಡನೇ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
[url=http://slkjfdf.net/]Oretenatu[/url] Afajomo bri.sfjw.kannadanadunews.in.ssc.wc http://slkjfdf.net/
[url=http://effexortab.quest/]effexor canadian pharmacy[/url]