2022-23 budget

ಜನಹಿತಕ್ಕೆ ಮಣೆ,ಅಭಿವೃದ್ಧಿಗೆ ಒತ್ತು

ಬೆಂಗಳೂರು,ಮಾ,4 : ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ 2022-23 ನೇ ಸಾಲಿನ ಬಜೆಟ್ ಗೆ ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಅವರ ಪ್ರತಿಕ್ರಿಯೆ: ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ 2022-23 ನೇ ಸಾಲಿನ ಚೊಚ್ಚಲ ಬಜೆಟ್,ಜನಸ್ನೇಹಿ,ಪ್ರಗತಿಪರ ಮತ್ತು ಅಭಿವೃದ್ಧಿ ಪರ ಬಜೆಟ್. ಕೊವಿಡ್ ನಂತರ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯನ್ನು ದೃಷ್ಟಿಯಲ್ಲಿ ಇರಿಸಿಕೊಂಡು ರೂಪಿಸಿರುವ ಬಜೆಟ್ ರಾಜ್ಯದ ಪ್ರಗತಿಯ ಬಗ್ಗೆ …

ಜನಹಿತಕ್ಕೆ ಮಣೆ,ಅಭಿವೃದ್ಧಿಗೆ ಒತ್ತು Read More »

ಅಭಿವೃದ್ದಿ ಪೂರಕ ಹಾಗೂ ಚಲನಶೀಲ ಬಜೆಟ್

ಬೆಂಗಳೂರು, ಮಾರ್ಚ್ , 4 : ಮುಖ್ಯಮಂತ್ರಿ ಶ್ರಿ ಬಸವರಾಜ್ ಬೊಮ್ಮಾಯಿ ಅವರು, ಮಂಡಿಸಿದ 2022-23 ಸಾಲಿನ ಆಯವ್ಯಯ, ರಾಜ್ಯದ ಎಲ್ಲಾ ಭಾಗಗಳ ಸಮಗ್ರ ಅಭಿವೃದ್ದಿ ದೃಷ್ಟಿಕೋನ ವನ್ನು ಹೊಂದಿದ್ದು, ಪ್ರಗತಿಗೆ ಪೂರಕವಾಗಿದೆ. ಇದೊಂದು, ಅಭಿವೃದ್ಧಿ ಪೂರಕ, ಚಲನಶೀಲ ಹಾಗೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಭರವಸೆ ಮೂಡಿಸುವ ಆಯವ್ಯಯ ವಾಗಿದೆ. ಮಾರಕ ಕರೋನ ಸಾಂಕ್ರಮಿಕ. ರೋಗದಿಂದ, ಕರ್ನಾಟಕವೂ ಸೇರಿದಂತೆ ಇಡೀ ವಿಶ್ವವೇ ಆರ್ಥಿಕವಾಗಿ ತತ್ತರಿಸಿದ್ದು, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಯವರು, ತಮಗಿರುವ ಅಪಾರ ಆಡಳಿತ ಜ್ಞಾನ ಹಾಗೂ …

ಅಭಿವೃದ್ದಿ ಪೂರಕ ಹಾಗೂ ಚಲನಶೀಲ ಬಜೆಟ್ Read More »

Translate »
Scroll to Top