ಜನಹಿತಕ್ಕೆ ಮಣೆ,ಅಭಿವೃದ್ಧಿಗೆ ಒತ್ತು
ಬೆಂಗಳೂರು,ಮಾ,4 : ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ 2022-23 ನೇ ಸಾಲಿನ ಬಜೆಟ್ ಗೆ ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಅವರ ಪ್ರತಿಕ್ರಿಯೆ: ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ 2022-23 ನೇ ಸಾಲಿನ ಚೊಚ್ಚಲ ಬಜೆಟ್,ಜನಸ್ನೇಹಿ,ಪ್ರಗತಿಪರ ಮತ್ತು ಅಭಿವೃದ್ಧಿ ಪರ ಬಜೆಟ್. ಕೊವಿಡ್ ನಂತರ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯನ್ನು ದೃಷ್ಟಿಯಲ್ಲಿ ಇರಿಸಿಕೊಂಡು ರೂಪಿಸಿರುವ ಬಜೆಟ್ ರಾಜ್ಯದ ಪ್ರಗತಿಯ ಬಗ್ಗೆ …