actor

ನಾಗರಭಾವಿ ಫೋರ್ಟಿಸ್‌ ಆಸ್ಪತ್ರೆಯನ್ನು ಅತ್ಯಾಧುನಿಕ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಕೆ: ಆಸ್ಪತ್ರೆ ಉದ್ಘಾಟಿಸಿದ ನಟ ಉಪೇಂದ್ರ

ಬೆಂಗಳೂರು: ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿ, ಬರೋಬ್ಬರಿ 80 ಹಾಸಿಗೆy ಸಾಮರ್ಥ್ಯಕ್ಕೆ ಹೆಚ್ಚಿಸುವ ಮೂಲಕ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿದ್ದು, ಪಶ್ಚಿಮ ಬೆಂಗಳೂರಿನಲ್ಲಿ ಅತ್ಯುತ್ತಮ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಾಗಿ ಹೊರಹೊಮ್ಮಿದೆ.

ಹೆಣ್ಣಿಗೆ ಅಭರಣಗಳೆ ಶೃಂಗಾರ,ಆರ್ಥಿಕವಾಗಿ ಪ್ರಬಲರಾಗಲು ಚಿನ್ನ ಖರೀದಿಸಿ

ಬೆಂಗಳೂರು : ವೆಸ್ಟೆಂಡ್ ಹೋಟೆಲು ಸಭಾಂಗಣದಲ್ಲಿ ವಿಶಿಷ್ಟ ಅಭರಣ ಮೇಳವನ್ನು ದಿ ಜುವ್ಯೆಲರಿ ಶೋ ಆಯೋಜಿಸಲಾಗಿತ್ತು. ವಿಶಿಷ್ಟ ಆಭರಣ ಮೇಳವನ್ನು ಡಾ||ರಾಜ್ ಕುಟುಂಬದ ಧನ್ಯ ರಾಮ್ ಕುಮಾರ್ ಹಾಗೂ ಲಕ್ಷ್ಮಿ ಗೋವಿಂದರಾಜು ಹಾಗೂ ಮಂಗಳ ರಾಘವೇಂದ್ರ ರಾಜ್ ಕುಮಾರ್ ವರು ದೀಪಾ ಬೆಳಗಿಸಿ ಉದ್ಘಾಟನೆ ಮಾಡಿದರು. ಮದುವೆ ಹಾಗೂ ಶುಭಕಾರ್ಯಗಳಿಗೆ ಮೆರಗು ನೀಡಲು ಬೆಂಗಳೂರಿನಲ್ಲಿ ವಿನೂತನ ಆಭರಣ ಪ್ರದರ್ಶನ ಮತ್ತು ಮಾರಟವನ್ನು ಒಂದೇ ವೇದಿಕೆಯಲ್ಲಿ ಪ್ರಸ್ತುತಪಡಿಸುತ್ತಿದ್ದೇವೆ. ದೇಶದ 40 ಅಗ್ರ ಶ್ರೇಣಿಯ ಆಭರಣ ತಯಾರಕರು ಭಾಗವಹಿಸುತ್ತಿರುವ ‘ದ …

ಹೆಣ್ಣಿಗೆ ಅಭರಣಗಳೆ ಶೃಂಗಾರ,ಆರ್ಥಿಕವಾಗಿ ಪ್ರಬಲರಾಗಲು ಚಿನ್ನ ಖರೀದಿಸಿ Read More »

ರಾಜ್ಯ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಅವರ ಪಕ್ಷ ಸೇರ್ಪಡೆ

ಬೆಂಗಳೂರು,ಮಾ,16 : ಎಸ್. ನಾರಾಯಣ್ ಅವರ ಪರಿಚಯ ಮಾದಿಕೊಡುವ ಅಗತ್ಯವಿಲ್ಲ. ಅವರು ಬಹುಮುಖ ಪ್ರತಿಭೆ. ಬಹಳ ಸರಳ ವ್ಯಕ್ತಿತ್ವ. ಅವರು ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಅಪಾರ ಸೇವೆ ಮಾಡಿದ್ದು, ಅವರೇ ಸ್ವಇಚ್ಛೆಯಿಂದ ಕಾಂಗ್ರೆಸ್ ಗೆ ಪಕ್ಷದ ಸಿದ್ಧಾಂತ ಒಪ್ಪಿ ಸೇರುತ್ತಿದ್ದಾರೆ. ಪಕ್ಷದ ಸದಸ್ಯತ್ವ ನೀಡಿ ಅವರನ್ನು ಸ್ವಾಗತಿಸುತ್ತೇನೆ. ಈ ದಿನ ಶುಭದಿನ, ಶುಭ ಘಳಿಗೆ ಎಂದು ಆಯ್ಕೆ ಮಾಡಿ ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಅವರ ಸಮುದಾಯ, ಚಿತ್ರರಂಗ, ವಾಣಿಜ್ಯ ಮಂಡಳಿ ಸೇರಿದಂತೆ ಎಲ್ಲ ಕಡೆ ಪಕ್ಷದ ಸಂಘಟನೆ …

ರಾಜ್ಯ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಅವರ ಪಕ್ಷ ಸೇರ್ಪಡೆ Read More »

ರಾಜೇಶ್ ಅವರ ನಿಧನಕ್ಕೆ ಸಿದ್ದರಾಮಯ್ಯ ಅವರ ಸಂತಾಪ

ಬೆಂಗಳೂರು,ಫೆ,19 : ಹಿರಿಯ ನಟ ರಾಜೇಶ್ ಅವರ ಅಗಲಿಕೆಯಿಂದಾಗಿ ಕನ್ನಡ ಚಿತ್ರರಂಗ ಅದ್ಭುತ ಕಲಾವಿದರೊಬ್ಬರನ್ನು ಕಳೆದುಕೊಂಡಿದೆ. ನಾಯಕ ನಟರಾಗಿ ಮಾತ್ರವಲ್ಲದೆ ಪೋಷಕ ನಟರಾಗಿಯೂ ಬೆಳ್ಳಿ ತೆರೆಯನ್ನು ಬೆಳಗಿದ ರಾಜೇಶ್ ಅವರು ನನಗೆ ಚಿರಪರಿಚಿತರು. ಹಲವಾರು ಸಂದರ್ಭಗಳಲ್ಲಿ ನಾವು ಭೇಟಿಯಾಗಿದ್ದೆವು. ರಂಗಭೂಮಿ ಮೂಲಕ ಕಲಾ ಜಗತ್ತಿಗೆ ಪ್ರವೇಶ ಪಡೆದ ಮುನಿಚೌಡಪ್ಪ ಅವರಿಗೆ ರಂಗಭೂಮಿ ಕೊಟ್ಟ ಹೆಸರು ವಿದ್ಯಾಸಾಗರ್. ರಂಗಭೂಮಿ ಮೂಲಕವೇ ಬೆಳ್ಳೆ ತೆರೆಗೆ ಬಂದು ರಾಜೇಶ್ ಆಗಿ ಖ್ಯಾತಿ ಪಡೆದರು. ನಾಯಕ ನಟರಾಗಿ ಮತ್ತು ಪೋಷಕ ಪಾತ್ರಗಳಲ್ಲೂ ಮಿಂಚಿ …

ರಾಜೇಶ್ ಅವರ ನಿಧನಕ್ಕೆ ಸಿದ್ದರಾಮಯ್ಯ ಅವರ ಸಂತಾಪ Read More »

ಈ ನಾಡು ಕಂಡ ಅಪ್ರತಿಮ‌ ನಟ,ಪುನೀತ್ ರಾಜ್ ಕುಮಾರ್

ದೇವನಹಳ್ಳಿ: ಈ ನಾಡು ಕಂಡ ಅಪ್ರತಿಮ‌ ನಟ, ಕನ್ನಡಿಗರ ಕಣ್ಮಣಿ, ಕನ್ನಡ ಚಿತ್ರರಂಗದ ಯುವರತ್ನ ಪುನೀತ್ ರಾಜ್ ಕುಮಾರ್ ಅವರ ನಿಧನ ಬರಸಿಡಿಲು ಬಡಿದಂತಾಗಿ ನಂಬಲಸಾಧ್ಯವಾದ ಸುದ್ದಿಯಾಗಿದೆ ಎಂದು ದೇವನಹಳ್ಳಿ ಪುರಸಭಾ ಸದಸ್ಯ ವೈ.ಆರ್.ರುದ್ರೇಶ್ ಸಂತಾಪ ಸೂಚಿಸಿದರು. ಪುನೀತ್ ಅವರ ನಿಧನದ ಈ ದಿನ ಕೇವಲ ಚಿತ್ರರಂಗದ ಪಾಲಿಗೆ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗ ಮತ್ತು ಕರ್ನಾಟಕದ ಪಾಲಿಗೆ ಕರಾಳ ದಿನ. ಕನ್ನಡ ಭಾಷೆ, ನೆಲ, ಜಲದ ವಿಚಾರ ಬಂದಾಗ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು. ಎಲ್ಲರ ಮನಗಳಲ್ಲಿ ನೆಲೆಸಿರುವ …

ಈ ನಾಡು ಕಂಡ ಅಪ್ರತಿಮ‌ ನಟ,ಪುನೀತ್ ರಾಜ್ ಕುಮಾರ್ Read More »

Translate »
Scroll to Top