ಸೌಂಡ್ ಮಾಡುತ್ತಿವೆ ಇಳಯರಾಜ ಸಂಗೀತದ ’ಪ್ರೀತ್ಸು’ ಸುಂದರ ಗೀತೆಗಳು

ಬೆಂಗಳೂರು : ಸಂಗೀತ ಕ್ಷೇತ್ರದ ಮೇರು ಪ್ರತಿಭೆ ಇಳಯರಾಜ ಅವರು ಸಂಗೀತ ನೀಡಿರುವ ಹಾಗೂ ಕೆ.ಗಣೇಶನ್ ನಿರ್ದೇಶಿಸಿರುವ ’ಪ್ರೀತ್ಸು’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಭಾ.ಮ.ಹರೀಶ್, ಟೇ.ಶಿ.ವೆಂಕಟೇಶ್ ಹಾಗೂ ರವಿ ವಿಠಲ್ ಮುಖ್ಯ ಅತಿಥಿಗಳಾಗಿ ಆಗಮಿಸಿ, ಶುಭ ಹಾರೈಸಿದರು. ’ಕಳೆದ ಮೂವತ್ತು ದಶಕಗಳಿಂದ ಕನ್ನಡ ಚಿತ್ರರಂಗಲ್ಲಿದ್ದೀನಿ. ’ನವಭಾರತ’ ಸೇರಿದಂತೆ ಕನ್ನಡದಲ್ಲಿ ಸಾಕ? ಚಿತ್ರಗಳನ್ನು ನಿರ್ದೇಶಿಸಿದ್ದೇನೆ. ಈಗ ವಿಭಿನ್ನ ಕಥೆಯುಳ್ಳ ’ಪ್ರೀತ್ಸು’ ಚಿತ್ರವನ್ನು ನಿರ್ದೇಶನ ಮಾಡಿದ್ದೀನಿ. ನನಗೆ ನಿರ್ಮಾಣದಲ್ಲಿ ಮಲೇಷಿಯಾದ ಗಾನ ವಿನೋದನ್ …

ಸೌಂಡ್ ಮಾಡುತ್ತಿವೆ ಇಳಯರಾಜ ಸಂಗೀತದ ’ಪ್ರೀತ್ಸು’ ಸುಂದರ ಗೀತೆಗಳು Read More »