ರಾಷ್ಟ್ರೀಯ ಹೆದ್ದಾರಿ ಬಳಿ ಕಾರು ಅಪಘಾತ; ಪಾದಚಾರಿ ಸ್ಥಳದಲ್ಲಿಯೇ ಸಾವು

ದಾವಣಗೆರೆ,ಡಿ,30 ; ದಾವಣಗೆರೆಯಲ್ಲಿ ಮತ್ತೊಂದು ಭೀಕರ‌ ರಸ್ತೆ ಅಪಘಾತ ಸಂಭವಿಸಿದ್ದು, ನಗರದ ರಾಷ್ಟ್ರೀಯ ಹೆದ್ದಾರಿ‌ ಬಳಿ‌‌ ವೇಗವಾಗಿ ಬಂದ ಕಾರು ಪಾದಚಾರಿಗೆ ಡಿಕ್ಕಿ‌ ಹೊಡೆದ ಪರಿಣಾಮ ಸ್ಥಳದಲ್ಲಿಯೇ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಕಾರು, ಪಾದಚಾರಿ ಗೆ ಡಿಕ್ಕಿ ಹೊಡೆದಿದೆ. ಪಾದಚಾರಿ ಹನುಮಂತಚಾರಿ (75) ಸಾವನ್ನಪ್ಪಿದ್ದಾರೆ. ದಾವಣಗೆರೆ ರಾಷ್ಟ್ರೀಯ ಹೆದ್ದಾರಿ 48ರ ಬಳಿಯ ಬನಶಂಕರಿ ಬಡಾವಣೆಯಲ್ಲಿ ಘಟನೆ‌ ನಡೆದಿದೆ. ನಿನ್ನೆಯಷ್ಟೇ ನಗರದ ಅರುಣಾ ಚಿತ್ರಮಂದಿರ ಬಳಿ ಖಾಸಗಿ ಬಸ್ ಪಾದಚಾರಿ ಮೇಲೆ ಹರಿದು ವ್ಯಕ್ತಿ …

ರಾಷ್ಟ್ರೀಯ ಹೆದ್ದಾರಿ ಬಳಿ ಕಾರು ಅಪಘಾತ; ಪಾದಚಾರಿ ಸ್ಥಳದಲ್ಲಿಯೇ ಸಾವು Read More »