darshan

ಹುಲಿ ಉಗುರು ಧರಿಸಿರುವ  ಪ್ರಭಾವಿಗಳ ಬಂಧನ ಯಾವಾಗ?:

ಬೆಂಗಳೂರು: ರಾಜ್ಯದಲ್ಲಿ ಹುಲಿ ಉಗುರು ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಬಿಗ್ಬಾಸ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸ್ಪರ್ಧಿಯೊಬ್ಬರನ್ನು ಬಿಗ್ಬಾಸ್ ಮನೆಯಿಂದಲೇ ಬಂಧಿಸಲಾಗಿತ್ತು. ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್ಬಾಸ್ ಮನೆಯಿಂದ ಸ್ಪರ್ಧಿ ವರ್ತೂರ್ ಸಂತೋಷ್ರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಾಗಿನಿಂದ ಇದು ಆರಂಭವಾಗಿದೆ.

ಶ್ರೀ ರಾಘವೇಂದ್ರ ಸ್ವಾಮಿ ದರ್ಶನ ಪಡೆದ ವಿಶ್ವೇಶ್ವರ ಹೆಗಡೆ ಕಾಗೇರಿಯವರು

ಮಂತ್ರಾಲಯ,ಮಾ,6 : ಸನ್ಮಾನ್ಯ ಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಮಂತ್ರಾಲಯಕ್ಕೆ ಬೇಟಿ ನೀಡಿ ಗುರು ಶ್ರೀ ರಾಘವೇಂದ್ರ ಸ್ವಾಮಿ ಅವರ ದರ್ಶನ ಪಡೆದು, ಪೀಠಾಧೀಶ್ವರರಾದ ಡಾ.ಶ್ರೀ ಶ್ರೀ ಸುಬುದೇಂದ್ರ ತೀರ್ಥ ಶ್ರೀಪಾದಗಳವರನ್ನು ಗೌರವಿಸಿ, ಶ್ರೀಗಳವರಿಂದ ಆಶೀರ್ವಾದ ಪಡೆದರು.

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ

ಬೆಂಗಳೂರು,ಮಾ,4 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿದರು. ಉದ್ಘಾಟನಾ ಸಮಾರಂಭದಲ್ಲಿ ತೋಟಗಾರಿಕೆ ಸಚಿವ ಮುನಿರತ್ನ, ಕನ್ನಡ ಚಿತ್ರನಟ ದರ್ಶನ್, ಹಿರಿಯ ಚಿತ್ರನಟಿ ಭಾರತಿ ವಿಷ್ಣುವರ್ಧನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಪ್ರಿಯದರ್ಶನ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತ ಡಾ. ಪಿ ಎಸ್ ಹರ್ಷ ಮತ್ತು ಇತರರು …

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ Read More »

ದರ್ಶನ್ ಅಭಿಮಾನಿಗಳಿಂದ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ

ಕೊಪ್ಪಳ,ಫೆ,17 : ಕನ್ನಡ ಚಲನಚಿತ್ರರಂಗದ ನಾಯಕ ನಟ ದರ್ಶನ್ ಅವರ ಹುಟ್ಟು ಹಬ್ಬದ ಅಂಗವಾಗಿ ‘ಡಿ ಬಾಸ್’ ಅಭಿಮಾನಿ ಬಳಗವು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸುವ ಮೂಲಕ ತಮ್ಮ ನೆಚ್ಚಿನ ನಾಯಕ ನಟ ದರ್ಶನ್ ಅವರ ಹುಟ್ಟು ಹಬ್ಬ ಆಚರಿಸಿದರು. ಈ ಸಂದರ್ಭದಲ್ಲಿ ಡಿ ಬಾಸ್ ಅಭಿಮಾನಿ ಬಳಗದ ಸದಸ್ಯರಾದ ಮಲ್ಲು ಶಾಡಲಗೇರಿ, ಶಿವಕುಮಾರ ಪಟ್ಟಣಶೆಟ್ಟರ, ಮಹಾಂತೇಶ ನಂದಾಪುರ, ಧರ್ಮಣ್ಣ ಭಜಂತ್ರಿ, ಶರಣಪ್ಪ …

ದರ್ಶನ್ ಅಭಿಮಾನಿಗಳಿಂದ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ Read More »

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು

ಬೆಂಗಳೂರು,ಡಿ, 30 : ಇದು ನನ್ನ ವೃತ್ತಿ, ಮನೆ, ಸಂಸ್ಥೆ ಎಂದು ಇಲ್ಲಿಗೆ ಆಗಮಿಸಿದ್ದೇನೆ. ಇಲ್ಲಿರುವ ಅನೇಕರು ನನ್ನ ಜತೆ ಕೆಲಸ ಮಾಡಿ, ಪರಿಚಯ ಇರುರುವವರು. ನಾವೆಲ್ಲರೂ ಗಾಂಧಿನಗರದಲ್ಲಿ ಡಬ್ಬ ಹೊತ್ತಿ ಕೆಲಸ ಮಾಡಿದ್ದೆವು. ಅದು ಒಂದು ಕಾಲ. ನನ್ನ ಹಳೇ ಸ್ನೇಹಿತರನ್ನು ಮತ್ತೆ ಭೇಟಿ ಮಾಡಿರುವುದು ಸಂತೋಷ ತಂದಿದೆ. ಕಳೆದ 2 ವರ್ಷದಿಂದ ತಾವು ಪಟ್ಟ ಶ್ರಮ, ಬ್ಯಾಂಕ್, ಸರ್ಕಾರದವರ ಸಹಕಾರ ಇಲ್ಲದೇ, ವಾಣಿಜ್ಯ ಮಂಡಳಿ, ಸಹಾಯಕ ನಿರ್ದೇಶಕರು, ಮೇಕಪ್ ಮ್ಯಾನ್, ಲೈಟಿಂಗ್ ಕಾರ್ಮಿಕರು, ಚಿತ್ರಮಂದಿರ …

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು Read More »

Translate »
Scroll to Top