hill

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಪ್ರಚಾರ ಆರಂಭ

ಮೈಸೂರು : ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಸಂಬಂಧ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣೆ ಪ್ರಚಾರ ಆರಂಭಿಸಲಾಗಿದ್ದು ಹಲವರನ್ನು ಭೇಟಿ ಮಾಡಲಾಗುತ್ತಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಚಿವರು, ಏಪ್ರಿಲ್ 11 ರಿಂದ 14ರವರೆಗೆ ಮೈಸೂರು ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಮತ ಯಾಚನೆ ಮಾಡಲಾಗುತ್ತದೆ. ಅಭ್ಯರ್ಥಿ ರವಿಶಂಕರ್ ಗೆ ಬೆಂಬಲ ನೀಡುವಂತೆ ಮಾಜಿ ಕುಲಪತಿ ರಂಗಪ್ಪ ಅವರಿಗೂ ಮನವಿ ಮಾಡಲಾಗಿದೆ ಎಂದು …

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಪ್ರಚಾರ ಆರಂಭ Read More »

ಸಂಗನಕಲ್ ಬೆಟ್ಟ

ನೂರಾರು ವರ್ಷಗಳ ಇತಿಹಾಸವಿರುವ ಸಂಗನಕಲ್ ಬೆಟ್ಟದ ಬಗ್ಗೆ ಸಾಕಷ್ಟು ಮಂದಿಗೆ ಸೂಕ್ತ ಮಾಹಿತಿಯೇ ಇಲ್ಲ. ಅದರ ಇತಿಹಾಸಕ್ಕೆ ಸಂಬಂಧಿಸಿದಂತೆ ಬಳ್ಳಾರಿ ನಗರದ ಗ್ರಂಥಾಲಯದ ಆವರಣದಲ್ಲಿ ವಸ್ತು ಸಂಗ್ರಹಾಲಯವೊಂದನ್ನು ಪ್ರಾರಂಭಿಸಿದ್ದು, ಅದರಲ್ಲಿ ನಿರ್ಮಿಸಲಾದ ಸಂಗನಕಲ್ ಬೆಟ್ಟದ ಮಾದರಿಯನ್ನು ನೋಡಿಕೊಂಡು ಸಂಗನಕಲ್ ಗೆ ಬಂದರೆ ಬೆಟ್ಟದ ಬಗ್ಗೆ ಸೂಕ್ತ ಮಾಹಿತಿ ಲಭ್ಯವಾಗಲಿದೆ. ಇನ್ನೂ ಈ ಬೆಟ್ಟದಲ್ಲಿ ಸಿಗಲಿರುವ ವಿಶೇಷತೆಗಳನ್ನು ಈ ವೀಡಿಯೋದಲ್ಲಿ ತಿಳಿಸಲಾಗಿದೆ. https://youtu.be/dKpCdJGn0Uo

Translate »
Scroll to Top