ಮೂರು ದಿನಗಳ ಇ-ತ್ಯಾಜ್ಯ ಅಂತರಾಷ್ಟ್ರೀಯ ಸಮ್ಮೇಳನ ರಿಕಾಮರ್ಸ್ ಉದ್ಘಾಟನೆ
ಬೆಂಗಳೂರು : ಉತ್ಪತ್ತಿಯಾಗುವ ಶೇಕಡಾ 80 ರಷ್ಟು ಇ-ತ್ಯಾಜ್ಯವನ್ನು ಮರುಬಳಕೆ ಮಾಡಬಹುದಾಗಿದ್ದು, ಇದರ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಬೇಕಾಗಿದೆ ಎಂದು ಕರ್ನಾಟಕದ ಘನ ತ್ಯಾಜ್ಯ ನಿರ್ವಹಣೆಯ ನ್ಯಾಷನಲ್ ಗ್ರೀನ್ ಟ್ರೀಬ್ಯೂನಲ್ ಸಮಿತಿಯ ಅಧ್ಯಕ್ಷರಾದ ನ್ಯಾಯಮೂರ್ತಿ ಸುಭಾಷ್ ಆಡಿ ಅವರು ಹೇಳಿದರು. ಇಂದು ಬೆಂಗಳೂರಿನಲ್ಲಿ ಊರ್ಧವ್ ಮ್ಯಾನೇಜ್ಮೆಂಟ್ ವತಿಯಿಂದ ಆಯೋಜಿಸಲಾಗಿದ್ದ ಮೂರು ದಿನಗಳ ನಗರದಲ್ಲಿ ಆಯೋಜಿಸಲಾಗಿರುವ ಇ-ತ್ಯಾಜ್ಯ ಹಾಗೂ ವಿದ್ಯುನ್ಮಾನ ತ್ಯಾಜ್ಯ ಮರುಬಳಕೆ ಹಾಗೂ ನಿರ್ವಹಣೆಯ ಕ್ಷೇತ್ರದ ದೇಶದಲ್ಲೇ ದೊಡ್ಡ ಎಕ್ಸ್ಪೋ ರಿ ಕಾಮರ್ಸ್ …
ಮೂರು ದಿನಗಳ ಇ-ತ್ಯಾಜ್ಯ ಅಂತರಾಷ್ಟ್ರೀಯ ಸಮ್ಮೇಳನ ರಿಕಾಮರ್ಸ್ ಉದ್ಘಾಟನೆ Read More »