ರಾಷ್ಟ್ರದ ಅಭಿವೃದ್ಧಿಯಲ್ಲಿ ಗ್ರಾಮಪಂಚಾಯತ್ ಗಳ ಪಾತ್ರ
ನವದೆಹಲಿ : ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ *ರಾಷ್ಟ್ರದ ಅಭಿವೃದ್ಧಿಯಲ್ಲಿ ಗ್ರಾಮಪಂಚಾಯತ್ ಗಳ ಪಾತ್ರ * ರಾಷ್ಟ್ರೀಯ ಕಾರ್ಯಾಗಾರವನ್ನು ಉದ್ಘಾಟಿಸಿದ ಮಾನ್ಯ ಗೌರವಾನ್ವಿತ ಉಪರಾಷ್ಟ್ರಪತಿಗಳಾದ *ಶ್ರೀ ವೆಂಕಯ್ಯನಾಯ್ಡು ರವರೊಂದಿಗೆ * ಮಾನ್ಯ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಗಿರಿರಾಜ್ ಸಿಂಗ್, ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ *ಶ್ರೀ ಕೆ ಎಸ್ ಈಶ್ವರಪ್ಪರವರು * ಉಪಸ್ಥಿತರಿದ್ದರು. ಸಭೆಯ ಉದ್ಘಾಟಿಸಿದ ನಂತರ ಮಾನ್ಯ ಸಚಿವರು ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ವಿವರ ಈ ಕೆಳಗಿನಂತಿದೆ. ಭಾರತಸರ್ಕಾರದ ಪಂಚಾಯತ್ ರಾಜ್ …