indian government

ರಾಷ್ಟ್ರದ ಅಭಿವೃದ್ಧಿಯಲ್ಲಿ ಗ್ರಾಮಪಂಚಾಯತ್ ಗಳ ಪಾತ್ರ

ನವದೆಹಲಿ : ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ *ರಾಷ್ಟ್ರದ ಅಭಿವೃದ್ಧಿಯಲ್ಲಿ ಗ್ರಾಮಪಂಚಾಯತ್ ಗಳ ಪಾತ್ರ * ರಾಷ್ಟ್ರೀಯ ಕಾರ್ಯಾಗಾರವನ್ನು ಉದ್ಘಾಟಿಸಿದ ಮಾನ್ಯ ಗೌರವಾನ್ವಿತ ಉಪರಾಷ್ಟ್ರಪತಿಗಳಾದ *ಶ್ರೀ ವೆಂಕಯ್ಯನಾಯ್ಡು ರವರೊಂದಿಗೆ * ಮಾನ್ಯ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಗಿರಿರಾಜ್ ಸಿಂಗ್, ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ *ಶ್ರೀ ಕೆ ಎಸ್ ಈಶ್ವರಪ್ಪರವರು * ಉಪಸ್ಥಿತರಿದ್ದರು. ಸಭೆಯ ಉದ್ಘಾಟಿಸಿದ ನಂತರ ಮಾನ್ಯ ಸಚಿವರು ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ವಿವರ ಈ ಕೆಳಗಿನಂತಿದೆ. ಭಾರತಸರ್ಕಾರದ ಪಂಚಾಯತ್ ರಾಜ್ …

ರಾಷ್ಟ್ರದ ಅಭಿವೃದ್ಧಿಯಲ್ಲಿ ಗ್ರಾಮಪಂಚಾಯತ್ ಗಳ ಪಾತ್ರ Read More »

ಯುಕ್ರೇನ್ ನಲ್ಲಿರುವ ಸಾವಿರಾರು ಭಾರತೀಯರ ಸುರಕ್ಷತೆ ಬಗ್ಗೆ ಗಮನನೀಡಲೇ ಇಲ್ಲ

ಬೆಂಗಳೂರು,ಮಾ,2 : ಯುದ್ಧಗ್ರಸ್ತ ಯುಕ್ರೇನ್ ನಲ್ಲಿ ಸಂಕಷ್ಟಕ್ಕೆ ಈಡಾಗಿರುವ ಭಾರತೀಯರು ಮುಖ್ಯವಾಗಿ ವಿದ್ಯಾರ್ಥಿಗಳು ಸಾವು-ಬದುಕಿನ ಹೋರಾಟ ನಡೆಸುತ್ತಿರುವಂತಹ ಅಸಹಾಯಕ ಸ್ಥಿತಿಗೆ ತಲುಪಲು ಕೇಂದ್ರ ಸರ್ಕಾರದ ಅನಿಶ್ಚಿತ ಮತ್ತು ಬೇಜವಾಬ್ದಾರಿ ನೀತಿ-ನಿಲುವುಗಳೂ ಕಾರಣ. ಕಳೆದ ಕೆಲವು ತಿಂಗಳುಗಳಿಂದ ಯುಕ್ರೇನ್ ಮತ್ತು ರಷ್ಯಾ ನಡುವೆ ಯಾವುದೇ ಕ್ಷಣದಲ್ಲಿ ಯುದ್ದ ಸ್ಪೋಟವಾಗಬಹುದೆಂಬ ವರದಿಗಳ ಹಿನ್ನೆಲೆಯಲ್ಲಿ ವಿಶ್ವದ ಹಲವಾರು ದೇಶಗಳು ಅಲ್ಲಿರುವ ತಮ್ಮ ಪ್ರಜೆಗಳನ್ನು ಸುರಕ್ಷಿತವಾಗಿ ವಾಪಸು ಕರೆಸಿಕೊಳ್ಳುವ ಪ್ರಯತ್ನ ಪ್ರಾರಂಭಿಸಿತ್ತು. ಆದರೆ ಭಾರತ ಮಾತ್ರ ಯುದ್ದ ಶುರುವಾಗುವ ವರೆಗೆ ಭಾರತೀಯರ ಸುರಕ್ಷತೆ …

ಯುಕ್ರೇನ್ ನಲ್ಲಿರುವ ಸಾವಿರಾರು ಭಾರತೀಯರ ಸುರಕ್ಷತೆ ಬಗ್ಗೆ ಗಮನನೀಡಲೇ ಇಲ್ಲ Read More »

ಇಚ್ಛಾಶಕ್ತಿ, ಉತ್ಸಾಹವಿದ್ದರೆ ಸಾಧನೆ ಸಾಧ್ಯ

ಬೆಂಗಳೂರು, ಫೆಬ್ರವರಿ ,28, : ಇಚ್ಛಾಶಕ್ತಿ ಮತ್ತು ಉತ್ಸಾಹ ಹೊಂದಿದ್ದರೆ ದೃಷ್ಟಿಹೀನತೆ ಅಥವಾ ಯಾವುದೇ ಅಂಗವೈಕಲ್ಯವು ಸಾಧನೆಗೆ ಅಡಿ ಮಾಡುವುದಿಲ್ಲ ಎಂದು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಬೆಂಗಳೂರಿನ ಚಾನ್ಸೆರಿ ಪೆವಿಲಿಯನ್‌ನಲ್ಲಿ ಸಮರ್ಥನಂ ಟ್ರಸ್ಟ್ ವಿಕಲಚೇತನರಿಗಾಗಿ ಆಯೋಜಿಸಿದ್ದ ಇಂಡಸ್‌ಲ್ಯಾಂಡ್ ಬ್ಯಾಂಕ್ ಬ್ಲೈಂಡ್ ಕ್ರಿಕೆಟ್ ರಾಷ್ಟ್ರೀಯ ಸಮ್ಮೇಳನ-2022 ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. . ವಿಶೇಷ ಚೇತನರು ಮಾನವ ಸಂಪನ್ಮೂಲದ ಅವಿಭಾಜ್ಯ ಅಂಗವಾಗಿದ್ದು, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಮೂಲಕ ದೇಶದ ಅಭಿವೃದ್ಧಿಯಲ್ಲಿ …

ಇಚ್ಛಾಶಕ್ತಿ, ಉತ್ಸಾಹವಿದ್ದರೆ ಸಾಧನೆ ಸಾಧ್ಯ Read More »

Translate »
Scroll to Top