it bt

ಸ್ಟಾರ್ಟ್‌ಅಪ್‌ಗಳ ಉತ್ತೇಜನಕ್ಕೆ’ಪ್ರಾಶಸ್ತ್ಯದ ಸಾರ್ವಜನಿಕ ಸಂಗ್ರಹಣೆ ನೀತಿ’: ಪ್ರಿಯಾಂಕ್‌ ಖರ್ಗೆ 

ಬೆಳಗಾವಿ: ಸ್ಥಳೀಯ ನವೋದ್ಯಮಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ‘ಪ್ರಾಶಸ್ತ್ಯದ ಸಾರ್ವಜನಿಕ ಸಂಗ್ರಹಣೆ ನೀತಿ’ ರೂಪಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ದೀರ್ಘಾಯುಷ್ಯ ಕೇಂದ್ರಕ್ಕೆ ನಟ ಪುನೀತ್ ಹೆಸರು

ಬೆಂಗಳೂರು: ಅಕಾಲಿಕ ಮರಣವನ್ನು ತಡೆಯಲು ದೀರ್ಘಾಯುಷ್ಯ ಮತ್ತು ಸಾಂಕ್ರಾಮಿಕ ರೋಗಗಳಿಗೆ ಲಸಿಕೆ/ಔಷಧಿ ಕಂಡುಹಿಡಿಯುವ ಸದುದ್ದೇಶದಿಂದ ಸದ್ಯದಲ್ಲೇ ಎಲೆಕ್ಟ್ರಾನಿಕ್ ಸಿಟಿಯಲ್ಲಿ  ‘ದೀರ್ಘಾಯುಷ್ಯ’ (ಲಾಂಗಿವಿಟಿ ಸೆಂಟರ್) ಮತ್ತು ಸಾಂಕ್ರಾಮಿಕ ರೋಗ ಪರಿಹಾರ ಸಂಶೋಧನಾ ಕೇಂದ್ರಗಳನ್ನು ತೆರೆಯಲಾಗುವುದು. ಈ ಪೈಕಿ ದೀರ್ಘಾಯುಷ್ಯ ಸಂಶೋಧನಾ ಕೇಂದ್ರಕ್ಕೆ ಇತ್ತೀಚೆಗೆ ನಮ್ಮನ್ನು ಅಗಲಿದ ನಟ ಪುನೀತ್ ರಾಜಕುಮಾರ್ ಅವರ ಹೆಸರನ್ನು ಇಡಲಾಗುವುದು ಎಂದು ಐಟಿ-ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಐಟಿ ಮತ್ತು ಬಿಟಿ ಇಲಾಖೆಯ ಪ್ರತಿಷ್ಠಿತ ಉಪಕ್ರಮವಾದ `ಬೆಂಗಳೂರು ಬಯೋ-ಇನ್ನೋವಶನ್ ಸೆಂಟರ್’ (ಬಿಬಿಸಿ)ನ …

ದೀರ್ಘಾಯುಷ್ಯ ಕೇಂದ್ರಕ್ಕೆ ನಟ ಪುನೀತ್ ಹೆಸರು Read More »

ಎವಿಜಿಸಿ ಕಾರ್ಯನೀತಿ ರೂಪಿಸಲು ಸಮಿತಿ ರಚನೆ: ಅಶ್ವತ್ಥ ನಾರಾಯಣ

ಬೆಂಗಳೂರು: ದಿನೇ ದಿನೇ ಹೆಚ್ಚು ಬೇಡಿಕೆಯ ಕ್ಷೇತ್ರವಾಗುತ್ತಿರುವ ಅನಿಮೇಷನ್‌, ವಿಶುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ಗೆ ಸಂಬಂಧಿಸಿದಂತೆ ಹೊಸ ಎವಿಜಿಸಿ ಕಾರ್ಯನೀತಿಯನ್ನು ರೂಪಿಸಲು ಸದ್ಯವೇ ಸಮಿತಿಯನ್ನು ರಚಿಸಲಾಗುವುದು ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.ಗುರುವಾರ ಇಲ್ಲಿ ನಡೆದ ‘ಜಿಎಎಫ್ಎಕ್ಸ್ ಸ್ಪರ್ಧಾ ಕಾರ್ಯಕ್ರಮ’ದಲ್ಲಿ ಮಾತನಾಡಿದ ಅವರು, ರಾಜ್ಯದ ಡಿಪ್ಲೊಮಾ ಶಿಕ್ಷಣದಲ್ಲಿ ಈಗಾಗಲೇ ಅನಿಮೇಷನ್ ಮತ್ತು ಗೇಮಿಂಗ್ ಕಲಿಕೆಯ ಕೋರ್ಸನ್ನು ಅಳವಡಿಸಿ ಕೊಳ್ಳಲಾಗಿದೆ. ಅದೇ ರೀತಿ ಎಂಜಿನಿಯರಿಂಗ್ ಶಿಕ್ಷಣದ ಪಠ್ಯಕ್ರಮಕ್ಕೆ ಕೂಡ ಇಂತಹ …

ಎವಿಜಿಸಿ ಕಾರ್ಯನೀತಿ ರೂಪಿಸಲು ಸಮಿತಿ ರಚನೆ: ಅಶ್ವತ್ಥ ನಾರಾಯಣ Read More »

ಏಳು ತಿಂಗಳು ಮುನ್ನವೇ ಸಿದ್ಧತೆ ಆರಂಭ; ಸಿಎಂ ಸಮ್ಮುಖದಲ್ಲಿ ಸಿಇಒಗಳ ಜೊತೆ ಸಭೆ

ಬೆಂಗಳೂರು: ದೇಶದ ಹಾಗೂ ಏಷ್ಯಾದ ಮಹತ್ವದ ತಂತ್ರಜ್ಞಾನ ಕಾರ್ಯಕ್ರಮವಾದ `ಬೆಂಗಳೂರು ತಂತ್ರಜ್ಞಾನ ಶೃಂಗ’ದ 25ನೇ ಆವೃತ್ತಿಯನ್ನು ನವೆಂಬರ್ 16, 17 ಮತ್ತು 18ರಂದು ವಿಶೇಷವಾದ ರೀತಿಯಲ್ಲಿ ನಡೆಸಲು ಈಗಿನಿಂದಲೇ ಸಿದ್ಧತೆ ಆರಂಭಿಸಲಾಗಿದೆ ಎಂದು ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಸಂಬಂಧ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ವಿವಿಧ ಕಂಪನಿಗಳ ಸಿಇಓಗಳು ಮತ್ತು ಇತರ ಉನ್ನತ ಮಟ್ಟದ ಪ್ರತಿನಿಧಿಗಳ ಜೊತೆ ಸೋಮವಾರ 3 ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಅವರು …

ಏಳು ತಿಂಗಳು ಮುನ್ನವೇ ಸಿದ್ಧತೆ ಆರಂಭ; ಸಿಎಂ ಸಮ್ಮುಖದಲ್ಲಿ ಸಿಇಒಗಳ ಜೊತೆ ಸಭೆ Read More »

ಐಐಎಸ್ಸಿ ಆವರಣದಲ್ಲಿ ಅತ್ಯಾಧುನಿಕ ಎಐ-ರೋಬೋಟಿಕ್ಸ್ ಪಾರ್ಕ್ ಉದ್ಘಾಟನೆ

ಬೆಂಗಳೂರು,ಮಾ,14 : ಗ್ರಾಮೀಣ ಪ್ರದೇಶದ ಯುವಜನರಿಗೆ ಉಜ್ವಲ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿರುವ ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ಮತ್ತು ರೋಬೋಟಿಕ್ ತಂತ್ರಜ್ಞಾನ ಪಾರ್ಕ್ ಅನ್ನು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಸೋಮವಾರ ಇಲ್ಲಿನ ಭಾರತೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಉದ್ಘಾಟಿಸಿದರು. ಇದಕ್ಕೆ ಪೂರಕವಾಗಿ ಏರ್ಪಡಿಸಲಾಗಿದ್ದ ಕೃತಕ ಬುದ್ಧಿಮತ್ತೆ ಆಧಾರಿತ ಅರ್ಥವ್ಯವಸ್ಥೆಯು 2030ರ ಹೊತ್ತಿಗೆ 15.7 ಟ್ರಿಲಿಯನ್ ಡಾಲರ್ ಸಾಮರ್ಥ್ಯವುಳ್ಳದ್ದಾಗಿದ್ದು, ದೇಶದ ಈಗಿನ ಜಿಡಿಪಿ ಮೊತ್ತಕ್ಕಿಂತ 6 ಪಟ್ಟು ಹೆಚ್ಚು ಶಕ್ತಿಯನ್ನು …

ಐಐಎಸ್ಸಿ ಆವರಣದಲ್ಲಿ ಅತ್ಯಾಧುನಿಕ ಎಐ-ರೋಬೋಟಿಕ್ಸ್ ಪಾರ್ಕ್ ಉದ್ಘಾಟನೆ Read More »

ಮಾಹಿತಿ ನೀಡಿದ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

ಬೆಂಗಳೂರು,ಫೆ, 27 : ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಇದೇ ತಿಂಗಳ 12ರಂದು ಕಲಬುರಗಿಯಲ್ಲಿ ನಡೆಸಿದ ಉದ್ಯೋಗ ಮೇಳದಲ್ಲಿ ಒಟ್ಟು 2,240 ಜನರಿಗೆ ಉದ್ಯೋಗ ಸಿಕ್ಕಿದೆ ಎಂದು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಭಾನುವಾರ ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಒಂದು ದಿನದ ಈ ಮೇಳದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ, ಬಿ.ಇ./ಬಿ.ಟೆಕ್. ಮತ್ತು ಎಂ.ಟೆಕ್ ವಿದ್ಯಾರ್ಹತೆ ಹೊಂದಿರುವ ಒಟ್ಟು 8,670 ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡು, …

ಮಾಹಿತಿ ನೀಡಿದ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ Read More »

ಯುವನಾಯಕರಿಗೆ ಕೆ.ಸಿ.ರೆಡ್ಡಿಯವರ ಬದುಕು ಮಾರ್ಗದರ್ಶಕ

ಬೆಂಗಳೂರು, ಫೆಬ್ರವರಿ 27 : ಇಂದಿನ ಯುವನಾಯಕರಿಗೆ ಕೆ.ಸಿ.ರೆಡ್ಡಿಯವರ ಬದುಕು ಮಾರ್ಗದರ್ಶಕವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆರಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಥಮ ಮುಖ್ಯಮಂತ್ರಿಯಾಗಿದ್ದ ಕೆ.ಸಿ.ರೆಡ್ಡಿಯವರು ದೂರದೃಷ್ಟಿಯಿರುವ ಹಿರಿಯ ನಾಯಕರು. ಕೆ.ಸಿ.ರೆಡ್ಡಿಯವರು ಹಾಕಿರುವ ಆಡಳಿತದ ಅಡಿಪಾಯದಿಂದ ಮೈಸೂರು ಸಂಸ್ಥಾನ ಹಾಗೂ ಕರ್ನಾಟಕ ರಾಜ್ಯವನ್ನು ಕಟ್ಟಲು ಸಾಧ್ಯವಾಯಿತು. ಉತ್ತಮ ಆಡಳಿತಗಾರರಾದ ಕೆ.ಸಿ.ರೆಡ್ಡಿಯವರ ಆದರ್ಶಗಳು, ತತ್ವಗಳು, ಸಾರ್ವಜನಿಕ ಬದುಕಿನ …

ಯುವನಾಯಕರಿಗೆ ಕೆ.ಸಿ.ರೆಡ್ಡಿಯವರ ಬದುಕು ಮಾರ್ಗದರ್ಶಕ Read More »

ಕಾಂಗ್ರೆಸ್ ಪಕ್ಷದಿಂದ ದ್ವೇಷದ ರಾಜಕೀಯ

ಬೆಂಗಳೂರು,ಫೆ,24 : ವಿರೋಧ ಪಕ್ಷವಾದ ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಸಮಸ್ಯೆ- ಗೊಂದಲ ಉಂಟು ಮಾಡುತ್ತಿದೆ. ಸಮಾಜದಲ್ಲಿ ದ್ವೇಷ ಬೆಳೆಸುತ್ತಿದೆ ಎಂದು ರಾಜ್ಯದ ಉನ್ನತ ಶಿಕ್ಷಣ ಮತ್ತು ಐಟಿ, ಬಿಟಿ ಸಚಿವರಾದ ಡಾ|| ಸಿ.ಎನ್. ಅಶ್ವತ್ಥನಾರಾಯಣ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ವಿಧಾನಸಭಾ ಕಲಾಪ ನಡೆಯದಂತೆ ನೋಡಿಕೊಂಡಿದೆ ಎಂದು ಟೀಕಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮುಖಂಡರಾದ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್ ಅವರು ಸುಳ್ಳು ಮಾಹಿತಿಯನ್ನು …

ಕಾಂಗ್ರೆಸ್ ಪಕ್ಷದಿಂದ ದ್ವೇಷದ ರಾಜಕೀಯ Read More »

ಕಲಬುರಗಿಯಲ್ಲಿ ಉದ್ಯೋಗ ಮೇಳ

ಕಲಬುರಗಿ,12 : ಡಿಜಿಟಲ್ ವ್ಯವಹಾರ ಸ್ವರೂಪವು ಆರ್ಥಿಕ ಸಬಲೀಕರಣಕ್ಕೆ ದೊಡ್ಡ ಶಕ್ತಿಯಾಗಿದ್ದು, ಯಾವುದೇ ದೇಶದೊಂದಿಗೆ ವ್ಯಾಪಾರ- ವಹಿವಾಟು ತುಂಬಾ ಸುಲಭವಾಗಿದೆ. ಜತೆಗೆ ಡಿಜಿಟಲ್ ಮಾರುಕಟ್ಟೆ ತರಬೇತಿಯಿಂದ ನೂರಕ್ಕೆ ನೂರರಷ್ಟು ಉದ್ಯೋಗ ಖಾತ್ರಿಯೂ ಸಿಗುತ್ತದೆ ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಇಲ್ಲಿನ ಪಿಡಿಎ ಕಾಲೇಜಿನಲ್ಲಿ ಶನಿವಾರದಂದು ಏರ್ಪಡಿಸಿದ್ದ ಉದ್ಯೋಗ ಮೇಳ’ವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳೊಂದಿಗೆ ವರ್ಚುಯಲ್ ರೂಪದಲ್ಲಿ ಮಾತನಾಡಿದ ಅವರು, ಪದವಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಮಾರುಕಟ್ಟೆ ತರಬೇತಿ ನೀಡುವ ಉದ್ದೇಶದಿಂದನಾಂದಿ’ ಸಂಸ್ಥೆಯೊಂದಿಗೆ ಒಡಂಬಡಿಕೆ …

ಕಲಬುರಗಿಯಲ್ಲಿ ಉದ್ಯೋಗ ಮೇಳ Read More »

ರಾಷ್ಟ್ರೀಯ ನವೋದ್ಯಮ ದಿನದಲ್ಲಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

ಬೆಂಗಳೂರು,ಜನವರಿ,16 : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ  ಹೆಚ್ಚುವರಿಯಾಗಿ 75 ನವೋದ್ಯಮಗಳಿಗೆ ಸೇರಿದಂತೆ ಈ ವರ್ಷ ರಾಜ್ಯದಲ್ಲಿ ಒಟ್ಟು 200 ನವೋದ್ಯಮಗಳಿಗೆ ಗರಿಷ್ಠ ತಲಾ 50 ಲಕ್ಷ ರೂ.ಗಳವರೆಗೆ ಮೂಲನಿಧಿ (ಸೀಡ್ ಫಂಡ್) ಕೊಡಲಾಗುವುದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ವಿಧಾನಸೌಧದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಪ್ರಪ್ರಥಮ `ರಾಷ್ಟ್ರೀಯ ನವೋದ್ಯಮ ದಿನ’ದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇದುವರೆಗೆ ಸರಿಸುಮಾರು 500 ಸ್ಟಾರ್ಟ್ ಅಪ್ ಗಳಿಗೆ ಅನುದಾನ ಕೊಡಲಾಗಿದ್ದು, ಮೂಲನಿಧಿ ಕೊಡುವ ಉಪಕ್ರಮ ಬೇರಾವ …

ರಾಷ್ಟ್ರೀಯ ನವೋದ್ಯಮ ದಿನದಲ್ಲಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ Read More »

Translate »
Scroll to Top