music

ರಿಷಿ ರಾಮನ ಅವತಾರ ಚಿತ್ರದ ಮೆಲೋಡಿ ಹಾಡು ಬಿಡುಗಡೆ

ವಿಭಿನ್ನ ಹಾಗೂ ಹೊಸತನ ಸಿನಿಮಾಗಳ ಮೂಲಕ ಸಿನಿಮಾ ಪ್ರೇಮಿಗಳನ್ನು ರಂಜಿಸುತ್ತಿರುವ ಕನ್ನಡದ ಪ್ರತಿಭಾನ್ವಿತ ನಟ ರಿಷಿ. ಕಾಮಿಡಿ, ಸಸ್ಪೆನ್ಸ್ ಹಾಗೂ ಪ್ರೇಮಕಥೆ ಯಾವುದೇ ಇರಲಿ ಅದಕ್ಕೆ ರಿಷಿ ಸರಿಹೊಂದುತ್ತಾರೆ. ಬರೀ ಸಿನಿಮಾ ಮಾತ್ರವಲ್ಲ ವೆಬ್ ಸೀರಿಸ್ ಮೂಲಕವೂ ತಮ್ಮ ಖ್ಯಾತಿಯನ್ನು ಹೆಚ್ಚಿಸಿಕೊಂಡಿದ್ದಾರೆ. ತೆಲುಗಿನ ಜನಪ್ರಿಯ ನಿರ್ದೇಶಕ ಮಹಿ ರಾಘವ್ ಆಕ್ಷನ್ ಕಟ್ ಹೇಳಿರುವ ಕ್ರೈಮ್ ಡ್ರಾಮಾ ‘ಶೈತಾನ್’ನಲ್ಲಿ ರಿಷಿ ರಗಡ್ ಆಗಿ ಮಾಸ್ ಅವತಾರದಲ್ಲಿ ಮೆಚ್ಚುಗೆ ಪಡೆದಿದ್ದಾರೆ. ಈಗ ‘ರಾಮನ ಅವತಾರ’ ಸಿನಿಮಾ ಮೂಲಕ ಲವರ್ ಬಾಯ್ ಆಗಿ ಪ್ರತ್ಯಕ್ಷರಾಗಿದ್ದಾರೆ.

ಸಂಗೀತದಿಂದ ಸಮಾಜ ಘಾತುಕ ಶಕ್ತಿಗಳು, ಸಮಾಜದ ನ್ಯೂನತೆಗಳನ್ನು ಸರಿಪಡಿಸಬಹುದು – ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗಡೆ

ಬೆಂಗಳೂರು: ಸಮಾಜದಲ್ಲಿನ ನ್ಯೂನತೆಗಳು, ಸಮಾಜಘಾತುಕ ಶಕ್ತಿಗಳನ್ನು ಸರಿಪಡಿಸಲು ಸಂಗೀತದಿಂದ ಸಾಧ್ಯವಿದ್ದು, ಈ ನಿಟ್ಟಿನಲ್ಲಿ ತಾವು ಸಂಬಂಧಪಟ್ಟ ಪಾಲುದಾರರ ಜೊತೆ ಸಮಾಲೋಚನೆ ನಡೆಸುತ್ತಿರುವುದಾಗಿ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಹೇಳಿದ್ದಾರೆ.

ಸೌಂಡ್ ಮಾಡುತ್ತಿವೆ ಇಳಯರಾಜ ಸಂಗೀತದ ’ಪ್ರೀತ್ಸು’ ಸುಂದರ ಗೀತೆಗಳು

ಬೆಂಗಳೂರು : ಸಂಗೀತ ಕ್ಷೇತ್ರದ ಮೇರು ಪ್ರತಿಭೆ ಇಳಯರಾಜ ಅವರು ಸಂಗೀತ ನೀಡಿರುವ ಹಾಗೂ ಕೆ.ಗಣೇಶನ್ ನಿರ್ದೇಶಿಸಿರುವ ’ಪ್ರೀತ್ಸು’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಭಾ.ಮ.ಹರೀಶ್, ಟೇ.ಶಿ.ವೆಂಕಟೇಶ್ ಹಾಗೂ ರವಿ ವಿಠಲ್ ಮುಖ್ಯ ಅತಿಥಿಗಳಾಗಿ ಆಗಮಿಸಿ, ಶುಭ ಹಾರೈಸಿದರು. ’ಕಳೆದ ಮೂವತ್ತು ದಶಕಗಳಿಂದ ಕನ್ನಡ ಚಿತ್ರರಂಗಲ್ಲಿದ್ದೀನಿ. ’ನವಭಾರತ’ ಸೇರಿದಂತೆ ಕನ್ನಡದಲ್ಲಿ ಸಾಕ? ಚಿತ್ರಗಳನ್ನು ನಿರ್ದೇಶಿಸಿದ್ದೇನೆ. ಈಗ ವಿಭಿನ್ನ ಕಥೆಯುಳ್ಳ ’ಪ್ರೀತ್ಸು’ ಚಿತ್ರವನ್ನು ನಿರ್ದೇಶನ ಮಾಡಿದ್ದೀನಿ. ನನಗೆ ನಿರ್ಮಾಣದಲ್ಲಿ ಮಲೇಷಿಯಾದ ಗಾನ ವಿನೋದನ್ …

ಸೌಂಡ್ ಮಾಡುತ್ತಿವೆ ಇಳಯರಾಜ ಸಂಗೀತದ ’ಪ್ರೀತ್ಸು’ ಸುಂದರ ಗೀತೆಗಳು Read More »

Translate »
Scroll to Top