rural students

ಐಐಎಸ್ಸಿ ಆವರಣದಲ್ಲಿ ಅತ್ಯಾಧುನಿಕ ಎಐ-ರೋಬೋಟಿಕ್ಸ್ ಪಾರ್ಕ್ ಉದ್ಘಾಟನೆ

ಬೆಂಗಳೂರು,ಮಾ,14 : ಗ್ರಾಮೀಣ ಪ್ರದೇಶದ ಯುವಜನರಿಗೆ ಉಜ್ವಲ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿರುವ ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ಮತ್ತು ರೋಬೋಟಿಕ್ ತಂತ್ರಜ್ಞಾನ ಪಾರ್ಕ್ ಅನ್ನು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಸೋಮವಾರ ಇಲ್ಲಿನ ಭಾರತೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಉದ್ಘಾಟಿಸಿದರು. ಇದಕ್ಕೆ ಪೂರಕವಾಗಿ ಏರ್ಪಡಿಸಲಾಗಿದ್ದ ಕೃತಕ ಬುದ್ಧಿಮತ್ತೆ ಆಧಾರಿತ ಅರ್ಥವ್ಯವಸ್ಥೆಯು 2030ರ ಹೊತ್ತಿಗೆ 15.7 ಟ್ರಿಲಿಯನ್ ಡಾಲರ್ ಸಾಮರ್ಥ್ಯವುಳ್ಳದ್ದಾಗಿದ್ದು, ದೇಶದ ಈಗಿನ ಜಿಡಿಪಿ ಮೊತ್ತಕ್ಕಿಂತ 6 ಪಟ್ಟು ಹೆಚ್ಚು ಶಕ್ತಿಯನ್ನು …

ಐಐಎಸ್ಸಿ ಆವರಣದಲ್ಲಿ ಅತ್ಯಾಧುನಿಕ ಎಐ-ರೋಬೋಟಿಕ್ಸ್ ಪಾರ್ಕ್ ಉದ್ಘಾಟನೆ Read More »

ನೀಟ್ ಮಕ್ಕಳ ರಕ್ತ ಹೀರಿ ಕಂಡವರ ಜೇಬು ತುಂಬಿಸುವ ದಂಧೆ

ಬೆಂಗಳೂರು,ಮಾ,4 : ನೀಟ್ ವ್ಯವಸ್ಥೆ ಟ್ಯೂಷನ್ ಅಂಗಡಿಗಳ ಬೆಳೆಸಿ ಪೋಷಿಸುತ್ತಿದೆ. ಆ ಮೂಲಕ ಮಕ್ಕಳ ರಕ್ತ ಹೀರಿ ಕಂಡವರ ಜೇಬು ತುಂಬಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಈ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಸರಣಿ ಟ್ವೀಟ್ ಮಾಡಿದ್ದು, ನೀಟ್ ನಿಂದ ವೈದ್ಯ ಶಿಕ್ಷಣದಲ್ಲಿ ರಾಜ್ಯದ ಬಡ, ಮಾಧ್ಯಮ ವರ್ಗ ಹಾಗೂ ಗ್ರಾಮೀಣ ಭಾಗದ ವಿಧ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮತ್ತೆ ದನಿ ಎತ್ತಿದ್ದಾರೆ. ಲಕ್ಷ ಲಕ್ಷ ಕಿತ್ತು ಪೋಷಕರ ರಕ್ತ ಹೀರುವ ಟ್ಯೂಷನ್ ಅಂಗಡಿಗಳು ಸರ್ಕಾರಗಳ …

ನೀಟ್ ಮಕ್ಕಳ ರಕ್ತ ಹೀರಿ ಕಂಡವರ ಜೇಬು ತುಂಬಿಸುವ ದಂಧೆ Read More »

ಕೇಂದ್ರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟೀಕಾ ಪ್ರಹಾರ

ಬೆಂಗಳೂರು,ಮಾ,2 : ನೀಟ್‌ ವ್ಯವಸ್ಥೆಯಿಂದ ಬಡ ಮತ್ತು ಮಧ್ಯಮ ವರ್ಗದ, ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಶಿಕ್ಷಣದ ಕನಸು ನುಚ್ಚುನೂರು ಆಗುತ್ತಿದೆ ಎಂದು ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ವೈದ್ಯಶಿಕ್ಷಣ ವೆಚ್ಚದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ನೀಡಿರುವ ಹೇಳಿಕೆ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ನೀಟ್‌ ಬಂದ ಮೇಲೆ ಟ್ಯೂಷನ್‌ ದಂಧೆ ಮೇರೆ ಮೀರಿದ್ದು, ಅದಕ್ಕೆ ಕೇಂದ್ರ ಸರಕಾರವೇ ಪ್ರೋತ್ಸಾಹ ನೀಡುತ್ತಿರುವಂತಿದೆ. ಕೇಂದ್ರ ಸಚಿವರ ಹೇಳಿಕೆ ಅನೇಕ ಗುಮಾನಿಗಳಿಗೆ ಕಾರಣವಾಗಿದೆ ಎಂದು ಎಂದು ಅವರು …

ಕೇಂದ್ರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟೀಕಾ ಪ್ರಹಾರ Read More »

Translate »
Scroll to Top