ವಿದ್ಯುತ್ ಕೇಂದ್ರಗಳಿಗೆ ಕಲ್ಲಿದ್ದ ಕೊರತೆ ಇಲ್ಲ-ಪ್ರಲ್ಹಾದ ಜೋಷಿ
ರಾಯಚೂರು : ರಾಜ್ಯದ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಗಳಿಗೆ ಕಲ್ಲಿದ್ದಲು ಕೊರತೆ ಇಲ್ಲ ಗಣಿಗಳಿಂದ ನಿಗದಿತ ಪ್ರಮಾಣದಲ್ಲಿ ಪೂರೈಕೆ ಆಗುತ್ತಿದೆ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ರಾಯಚೂರಿನ ಆರ್ ಟಿಪಿಎಸ್ ಗೆ ಸಿಂಗ್ರೇಣಿಯಿಂದ ಪ್ರತಿ ದಿನ ೭ ರೇಖು ಬರಬೇಕಿತ್ತು.ಈಗ ಅದನ್ನು ೯-೧೦ಕ್ಕೆ ಹೆಚ್ಚಳ ಮಾಡಲಾಗಿದೆ. ಮಹಾನದಿ, ಎಮ್ಸಿಎಲ್ ನಿಂದ ರೋಡ್ ಕಂ ರೈಲು ಮೂಲಕ ಕಲ್ಲಿದ್ದಲು ಪೂರೈಕೆ ಮಾಡಲಾಗುತ್ತಿದೆ. ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ರಾಜ್ಯಕ್ಕೆ ೨ ದೊಡ್ಡ …
ವಿದ್ಯುತ್ ಕೇಂದ್ರಗಳಿಗೆ ಕಲ್ಲಿದ್ದ ಕೊರತೆ ಇಲ್ಲ-ಪ್ರಲ್ಹಾದ ಜೋಷಿ Read More »