ಕಾಶಿಯಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ಧಾರ್ಮಿಕ ಸಮಾವೇಶ

ವಾರಣಸಿ, ಮಾ, 26; ಭಗವತ್ಪಾದ ಶ್ರೀ ಶಂಕರಾಚಾರ್ಯರ ಉಪದೇಶಗಳನ್ನು ದೇಶಾದ್ಯಂತ ಜನ ಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ವೇದಾಂತ ಭಾರತಿಯ ಸಂರಕ್ಷಕರಾದ ಶ್ರೀ ಶಂಕರಭಾರತೀ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಉತ್ತರ ಪ್ರದೇಶದ ವಾರಣಸಿಯಲ್ಲಿ ರಾಷ್ಟ್ರಮಟ್ಟದ ಸಾಧು – ಸಂತರ ಎರಡು ದಿನಗಳ ಭವ್ಯ ಸಮಾವೇಶ ಇಂದಿನಿಂದ ಆರಂಭವಾಗಿದೆ. ಕಾಶಿಯ ಮಹಮೂರ್ ಗಂಜ್ ನಲ್ಲಿರುವ ಶ್ರೀ ಶೃಂಗೇರಿ ಮಠದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಸಂತರು, ಮಹಾಂತರು, ಮಹಾಪುರುಷರು, ಪೀಠಾಧೀಶರು, ಮಹಾಮಂಡಲೇಶ್ವರರು, ಆಚಾರ್ಯ ಮಹಾಮಂಡಲೇಶ್ವರರು, ಮುಂತಾದ ಆದಿ ಶಂಕರಾಚಾರ್ಯರ ಅದ್ವೈತ ಸಿದ್ಧಾಂತವನ್ನು ಅನುಸರಿಸುವ …

ಕಾಶಿಯಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ಧಾರ್ಮಿಕ ಸಮಾವೇಶ Read More »