#tumkurnews

ಮಾ.೧೨ರಂದು “ಕಂದಾಯ ದಾಖಲೆ ಮನೆ ಬಾಗಿಲಿಗೆ” ಕಾರ್ಯಕ್ರಮ

ತುಮಕೂರು : ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ಸಲುವಾಗಿ ಮಾರ್ಚ್ ೧೨ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾದ್ಯಂತ ಏಕಕಾಲದಲ್ಲಿ “ಕಂದಾಯ ದಾಖಲೆ ಮನೆ ಬಾಗಿಲಿಗೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲಾ ಮಟ್ಟದಲ್ಲಿ ಉಸ್ತುವಾರಿ ಸಚಿವರು ಕೇಂದ್ರಸ್ಥಾನಕ್ಕೆ ಸಮೀಪವಿರುವ ಗ್ರಾಮದಲ್ಲಿ ಕಾರ್ಯಕ್ರಮಕ್ಕೆ ಚಾಲನೆ …

ಮಾ.೧೨ರಂದು “ಕಂದಾಯ ದಾಖಲೆ ಮನೆ ಬಾಗಿಲಿಗೆ” ಕಾರ್ಯಕ್ರಮ Read More »

ಹಂದನಕೆರೆ ನಾಡಕಛೇರಿಯಲ್ಲಿ ಕರೆಂಟ್ ಹೋದರೆ ಸೇವೆ ಸ್ಥಗಿತ!

ಹಂದನಕೆರೆ ನಾಡಕಛೇರಿಯಲ್ಲಿ ಕರೆಂಟ್ ಹೋದರೆ ಸೇವೆ ಸ್ಥಗಿತ!ಇಲ್ಲಿ ಕರೆಂಟ್ ಇದ್ದರೆ ಮಾತ್ರ ಜನರಿಗೆ ಸೇವೆ ಸಿಗುತ್ತದೆ, ಸೌಲಭ್ಯಗಳು ದೊರೆಯುತ್ತವೆ. ಕರೆಂಟ್ ಹೋದರೆ ಎಲ್ಲವೂ ಸ್ಥಗಿತಗೊಂಡು ಸಿಬ್ಬಂದಿಗಳು ಕೈ ಕಟ್ಟಿ ಕೂತರೆ, ಸಾರ್ವಜನಿಕರು ಬಾಗಿಲಲ್ಲಿ ಕಾಯುತ್ತಾ ಕುಳಿತುಕೊಳ್ಳುವ ಅನಿವಾರ್ಯ ಕರ್ಮ ನಿರ್ಮಾಣವಾಗುತ್ತದೆ. ಹೌದು, ಇದು ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ನಾಡಕಛೇರಿಯ ದುಸ್ಥಿತಿ.ನಾಡಕಛೇರಿ ಎಂದರೆ ಬೆಳಗ್ಗೆ ಬಾಗಿಲು ತೆಗೆದ ಕ್ಷಣದಿಂದಲೂ ಸಂಜೆ ಬಾಗಿಲು ಹಾಕುವವರೆವಿಗೂ ಜನಜಂಗುಳಿ ಇದ್ದದ್ದೇ. ದಿನನಿತ್ಯ ಸಾವಿರಾರು ಜನರು ಹಳ್ಳಿಗಳಿಂದ ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ವಿವಿಧ …

ಹಂದನಕೆರೆ ನಾಡಕಛೇರಿಯಲ್ಲಿ ಕರೆಂಟ್ ಹೋದರೆ ಸೇವೆ ಸ್ಥಗಿತ! Read More »

ಬಡವರಿಗೆ ನಿವೇಶನ ಒದಗಿಸದ ಪಂಚಾಯತಿಗಳನ್ನು ಸೂಪರ್ ಸೀಡ್ ಮಾಡಲು ಸೂಚನೆ

ತುಮಕೂರು: ಜಿಲ್ಲೆಯ ಗ್ರಾಮೀಣಪ್ರದೇಶದಲ್ಲಿರುವ ನಿವೇಶನ ರಹಿತ ಬಡವರಿಗೆ ವಿವಿಧ ವಸತಿಯೋಜನೆಗಳಡಿ ನಿವೇಶನವನ್ನು ಒದಗಿಸದಿದ್ದಲ್ಲಿ ಅಂತಹಪಂಚಾಯತಿಗಳನ್ನು ಸೂಪರ್ ಸೀಡ್ ಮಾಡಲು ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣಖಾತೆ ರಾಜ್ಯ ಸಚಿವ, ಚಿತ್ರದುರ್ಗ ಸಂಸದ ಹಾಗೂ ಜಿಲ್ಲಾ ದಿಶಾ ಸಮಿತಿ ಅಧ್ಯಕ್ಷ ಎ. ನಾರಾಯಣಸ್ವಾಮಿ ಅವರು ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ಅವರಿಗೆ ಸೂಚನೆ ನೀಡಿದರು.ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು ಕೇಂದ್ರ ಪುರಸ್ಕೃತಯೋಜನೆಗಳ ಸಂಬಂಧಜರುಗಿದ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ಆವಾಜ಼್ …

ಬಡವರಿಗೆ ನಿವೇಶನ ಒದಗಿಸದ ಪಂಚಾಯತಿಗಳನ್ನು ಸೂಪರ್ ಸೀಡ್ ಮಾಡಲು ಸೂಚನೆ Read More »

ತುಮಕೂರು-ರಾಯದುರ್ಗ ರೈಲ್ವೆ ಯೋಜನೆ: 50 ಕೋಟಿ ರೂ. ಬಿಡುಗಡೆಗೆ ಕ್ರಮ

ತುಮಕೂರು: ಜಿಲ್ಲೆಯಲ್ಲಿ ತುಮಕೂರು-ರಾಯದುರ್ಗ ರೈಲ್ವೇ ಯೋಜನೆಗೆ ಸಂಬಂಧಿಸಿದಂತೆ ಹೊಸದಾಗಿ ಹೆಚ್ಚುವರಿಯಾಗಿ ಬೇಡಿಕೆ ಇಟ್ಟಿರುವ ೪೦೦ ಎಕರೆ ಜಮೀನಿನ ಭೂಸ್ವಾಧೀನಕ್ಕಾಗಿ ಅಗತ್ಯವಿರುವ ೫೦ ಕೋಟಿ ರೂ.ಗಳ ಅನುದಾನವನ್ನು ಇನ್ನೊಂದು ತಿಂಗಳೊಳಗೆ ಒದಗಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ, ಚಿತ್ರದುರ್ಗ ಸಂಸದ ಹಾಗೂ ಜಿಲ್ಲಾ ದಿಶಾ ಸಮಿತಿ ಅಧ್ಯಕ್ಷ ಎ. ನಾರಾಯಣಸ್ವಾಮಿ ಭರವಸೆ ನೀಡಿದರು.ಜಿಲ್ಲಾ ಪಂಚಾಯತಿಯಲ್ಲಿಂದು ಜರುಗಿದ ದಿಶಾ ಸಮಿತಿ ಸಭೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತುಮಕೂರು-ರಾಯದುರ್ಗ ಮಾರ್ಗದಲ್ಲಿ …

ತುಮಕೂರು-ರಾಯದುರ್ಗ ರೈಲ್ವೆ ಯೋಜನೆ: 50 ಕೋಟಿ ರೂ. ಬಿಡುಗಡೆಗೆ ಕ್ರಮ Read More »

Translate »
Scroll to Top