ಯುವಕರು ದೇಶದ ಸಂಪತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು :ಯುವಕರೇ ಈ ದೇಶದ ಸಂಪತ್ತು. ಅವರು ಮಾದಕವಸ್ತುಗಳ ವ್ಯಸನಿಗಳಾಗದಂತೆ ಜಾಗೃತಿ ಮೂಡಿಸಲು ಸರ್ಕಾರ ಹಾಗೂ ಸಾರ್ವಜನಿಕರು ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು :ಯುವಕರೇ ಈ ದೇಶದ ಸಂಪತ್ತು. ಅವರು ಮಾದಕವಸ್ತುಗಳ ವ್ಯಸನಿಗಳಾಗದಂತೆ ಜಾಗೃತಿ ಮೂಡಿಸಲು ಸರ್ಕಾರ ಹಾಗೂ ಸಾರ್ವಜನಿಕರು ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಂಗಳೂರು : ಅಂಗಾಗ ದಾನ ಮಾಡುವ ಮಹತ್ವದ ನಿರ್ಧಾರವನ್ನು ಡಿವೈವೈಎಫ್ಐ 12 ನೇ ರಾಜ್ಯ ಸಮ್ಮೇಳನ ತೆಗೆದುಕೊಂಡಿದೆ.
ಬಜೆಟ್ನಲ್ಲಿ ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ 1588 ಕೋಟಿ ರೂ & ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ರೂ.236 ಕೋಟಿ ಹಂಚಿಕೆ
ವಿಧಾನಸಭಾ ಅಧಿವೇಶನದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ನಲ್ಲಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯ ಕುರಿತು ಯಾವುದೇ ಕ್ರಮ ಕೈಗೊಳ್ಳದಿರುವುದು. ರಾಜ್ಯದ ಯುವಜನರಿಗೆ ತೀವ್ರ ನಿರಾಶೆಯನ್ನುಂಟು ಮಾಡಿದೆ. ದುಡಿಯಲು ತುದಿಗಾಲಲ್ಲಿ ನಿಂತಿರುವ ಯುವಜನತೆಗೆ ಉದ್ಯೋಗ ಖಾತ್ರಿಪಡಿಸದ ಈ ಬಜೆಟ್ ನ್ನು ಡಿವೈಎಫ್ಐ ಬಳ್ಳಾರಿ ಜಿಲ್ಲಾ ಸಮಿತಿಯು ಖಂಡಿಸುತ್ತದೆ.
ಬೆಂಗಳೂರು : ಮನ:ಪರಿವರ್ತನೆಯಿಂದ ಮಾತ್ರ ಭಯೋತ್ಪಾದನೆ, ಹಿಂಸೆಗಳನ್ನು ನಿಯಂತ್ರಿಸಲು ಸಾಧ್ಯ. ಧರ್ಮಗುರುಗಳು ನೈತಿಕತೆ , ಸತ್ಯವನ್ನು ಪ್ರತಿಪಾದಿಸುವ ಮೂಲಕ ಇವುಗಳನ್ನು ನಿಯಂತ್ರಿಸಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಜಸ್ಟಿಸ್ ಎಂ ರಾಮಕೃಷ್ಣ ಅವರ 86 ನೇ ಜನ್ಮದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಇಸ್ಕೂಲಪ್ಪ ಅಭಿನಂದನ ಗ್ರಂಥವನ್ನು ಬಿಡುಗಡೆ ಮಾಡಿ ಮಾತನಾಡಿದರು ದಯವೇ ಧರ್ಮದ ಮೂಲ’ ಎಂಬುದು ಎಲ್ಲಾ ಧರ್ಮಗಳ ತಿರುಳು. ನಮ್ಮ ಉತ್ತಮ ನ್ಯಾಯಾಂಗ ವ್ಯವಸ್ಥೆಯಿಂದ ಸಮಾಜದಲ್ಲಿನ ಬಹಳಷ್ಟು ಕಹಿಘಟನೆಗಳನ್ನು ತಡೆಯಲು …
ಮನ:ಪರಿವರ್ತನೆಯಿಂದ ಭಯೋತ್ಪಾದನೆ, ಹಿಂಸೆಗಳನ್ನು ನಿಯಂತ್ರಿಸಲು ಸಾಧ್ಯ Read More »
ಬೆಂಗಳೂರು: ‘ಕರ್ನಾಟಕ ಕಾಂಗ್ರೆಸ್ ಪರ ರಾಜ್ಯ. ಇದು ಸ್ವಾಭಾವಿಕ ಕಾಂಗ್ರೆಸ್ ರಾಜ್ಯ. ಎಲ್ಲ ನಾಯಕರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವುದು ಕಷ್ಟವಲ್ಲ. ಹೀಗಾಗಿ ಕಾಂಗ್ರೆಸ್ ನಾಯಕರೆಲ್ಲರೂ ಮುಂಬರುವ ಚುನಾವಣೆಯಲ್ಲಿ 150 ಕ್ಕಿಂತ ಒಂದು ಸ್ಥಾನವೂ ಕಡಿಮೆ ಗೆಲ್ಲಬಾರದು’ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಟಾರ್ಗೆಟ್ ಕೊಟ್ಟಿದ್ದಾರೆ. ರಾಹುಲ್ ಗಾಂಧಿ ಅವರು ಕೆಪಿಸಿಸಿ ಆಡಿಟೋರಿಯಂನಲ್ಲಿ ಶುಕ್ರವಾರ ರಾಜ್ಯ ಕಾಂಗ್ರೆಸ್ ನಾಯಕರ ಜತೆ ಸಭೆ ನಡೆಸಿದ್ದು, ಈ ಸಭೆಯಲ್ಲಿ …
ರಾಜ್ಯ ಕಾಂಗ್ರೆಸ್ ಗೆ 150 ಸೀಟು ಗೆಲ್ಲುವ ಗುರಿ ಕೊಟ್ಟ ರಾಹುಲ್ ಗಾಂಧಿ Read More »
ದೇವನಹಳ್ಳಿ,ಜ,5 : ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗಳ ಮೂಲಕ ಹೋರಾಡಿ ಸ್ವಾತಂತ್ರ್ಯ ಗಳಿಸಿದ ಹಾಗೆ ಇಂದಿನ ಸರ್ಕಾರ ಕಣ್ಣು ಕಿವಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಿರುವುದನ್ನು ಪಾದಯಾತ್ರೆ ಪ್ರತಿಭಟನೆ ಮೂಲಕ ಎಚ್ಚರಿಕೆ ನೀಡಿ ಪಡೆದುಕೊಳ್ಳುವ ನಿಟ್ಟಿನಲ್ಲಿ ಮೇಕೆದಾಟು ನಮ್ಮ ನೀರು ನಮ್ಮ ಹಕ್ಕು ಎನ್ನುವ ಉದ್ದೇಶದಿಂದ ಸರ್ಕಾರದ ಕಣ್ಣು ತೆರೆಸಿ ಕಿವಿ ಹಿಂಡಿ ಬುದ್ಧಿ ಹೇಳಲು ಕಾಂಗ್ರೆಸ್ ಪಕ್ಷ ಹೊರಟಿದ್ದು ಜನವರಿ 9 ರಂದು ಸಂಗಮದಿಂದ ಪ್ರಾರಂಭವಾಗಿ ಹತ್ತು ದಿನಗಳ ಕಾಲ ಪಾದಯಾತ್ರೆಗೆ ಯುವಕರು ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು …