LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಪ್ರಧಾನಿ ಮೋದಿ ಜೊತೆ ನಟ ಅನಂತ್‌ ನಾಗ್‌ : High tea ceremony

ಕನ್ನಡದ ಹಿರಿಯ ಖ್ಯಾತ ನಟರಾದಂಥ ಪದ್ಮಭೂಷಣ ಪುರಸ್ಕೃತ ಶ್ರೀ ಅನಂತ ನಾಗ್, ಪ್ರದಾನ ಮಂತ್ರಿ ನರೇಂದ್ರ ಮೋದಿ ಜೊತೆ .

ನವದೆಹಲಿ: ಪದ್ಮಭೂಷಣ ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ನೀಡಿದ ಹೈ ಟೀ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ಅವರನ್ನು ಮಾತನಾಡಿಸಿದ್ದು, ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇ 27 ರಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡದ ಹಿರಿಯ ನಟ ಅನಂತ್‌ ನಾಗ್‌‌, ರಿಕಿ ಕೇಜ್‌, ಪ್ರಶಾಂತ್‌ ಪ್ರಕಾಶ್‌, ವೆಂಕಪ್ಪ ಅಂಬಾಜಿ ಸುಗಟೇಕರ್‌ ಸೇರಿದಂತೆ ದೇಶಾದ್ಯಂತ 68 ಸಾಧಕರಿಗೆ ಪದ್ಮ ಪುರಸ್ಕಾರ ಪ್ರದಾನ ಮಾಡಿದ್ದರು.

ಈ ಸಮಾರಂಭದ ಬಳಿಕ ರಾಷ್ಟ್ರಪತಿಯವರು ಹೈ ಟೀ ಸಮಾರಂಭ ಆಯೋಜನೆ ಮಾಡಿದ್ದರು. ಅತಿಥಿಗಳಿಗೆ ಟೀ ಪಾರ್ಟಿ ಆಯೋಜನೆ ಮಾಡುವುದಕ್ಕೆ ಹೀಗೆ ಹೇಳಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರು ಉಪಸ್ಥಿತರಿದ್ದರು.

ಈ ವೇಳೆ ಕಾರ್ಯಕ್ರಮದಲ್ಲಿ ಅನಂತ್ ನಾಗ್ ಹಾಗೂ ಮೋದಿ ಪರಸ್ಪರ ಮಾತುಕತೆ ನಡೆಸಿದರು. ಆ ಸಂದರ್ಭದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮೋದಿಯವರು ಅನಂತ್ ನಾಗ್ ಅವರ ಕೈ ಹಿಡಿದುಕೊಂಡು ಅಭಿನಂದನೆ ತಿಳಿಸುತ್ತಿರುವುದು ಕಂಡು ಬಂದಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ