LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
National News

IND vs ENG: 3 ಬದಲಾವಣೆ ಮಾಡಿದ ಟೀಂ ಇಂಡಿಯಾ ಅವೇನು ಗೊತ್ತಾ ?

IND vs ENG: 3 ಬದಲಾವಣೆ ಮಾಡಿದ ಟೀಂ ಇಂಡಿಯಾ ಅವೇನು ಗೊತ್ತಾ ?

India vs England: ಆತಿಥೇಯ ಇಂಗ್ಲೆಂಡ್‌ ಮತ್ತು ಟೀಂ ಇಂಡೊಯಾ ನಡುವಿನ ದ್ವಿತೀಯ ಟೆಸ್ಟ್‌ ಆರಂಭಗೊಂಡಿದೆ. ಟಾಸ್‌ ಗೆದ್ದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ತಂಡಲ್ಲಿ 3 ಬದಲಾವಣೆಗಳನ್ನು ಮಾಡಿದೆ. ಶಾರ್ದೂಲ್ ಠಾಕೂರ್ ಬದಲಿಗೆ ನಿತೀಶ್ ಕುಮಾರ್ ಮತ್ತು ಜಸ್‌ಪ್ರೀತ್‌ ಬುಮ್ರಾ ಬದಲಿಗೆ ಆಕಾಶ್ ದೀಪ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಜತೆಗೆ ವಾಷಿಂಗ್ಟನ್ ಸುಂದರ್ ಕೂಡ ಆಡುತ್ತಿದ್ದಾರೆ.

IND vs ENG Live Score: KL Rahul and Yashasvi Jaiswal stride out to meet the  England challenge at Edgbaston | Crickit

ಬರ್ಮಿಂಗ್‌ಹ್ಯಾಮ್‌: ಲೀಡ್ಸ್‌ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ ವಿರುದ್ಧ ಸೋತ ಟೀಂ ಇಂಡಿಯಾ ಎಡ್ಜ್‌ಬಾಸ್ಟನ್‌ನಲ್ಲಿ ಬುಧವಾರ (ಜು. 2) ಆರಂಭವಾದ ದ್ವಿತೀಯ ಟೆಸ್ಟ್‌ ಪಂದ್ಯದಲ್ಲಿ ಗೆಲುವಿನ ವಿಶ್ವಾಸದೊಂದಿಗೆ ಕಣಕ್ಕಿಳಿದಿದೆ. ಶುಭ್​ಮನ್ ಗಿಲ್ (Shubman Gill) ಪಡೆ ಈ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಲು ಮುಂದಾಗಿದೆ. ಇದೀಗ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ (Ben Stokes) ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ತಂಡಲ್ಲಿ 3 ಬದಲಾವಣೆಗಳನ್ನು ಮಾಡಲಾಗಿದ್ದು, ಶಾರ್ದೂಲ್ ಠಾಕೂರ್ ಬದಲಿಗೆ ನಿತೀಶ್ ಕುಮಾರ್ ಮತ್ತು ಜಸ್‌ಪ್ರೀತ್‌ ಬುಮ್ರಾ ಬದಲಿಗೆ ಆಕಾಶ್ ದೀಪ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಜತೆಗೆ ವಾಷಿಂಗ್ಟನ್ ಸುಂದರ್ ಕೂಡ ಆಡುತ್ತಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ