LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
International News

ಡಬ್ಲ್ಯುಕೆಎಫ್ ಅಂತರಾಷ್ಟ್ರೀಯ ಕೋಚ್ ಆಗಿ ಅರ್ಹತೆ ಪಡೆದ ಕರ್ನಾಟಕದ ಜಯಂತ್ ಪಟೇಲ್

ಬೆಂಗಳೂರು: ಯುಎಇಯಲ್ಲಿ ಕಳೆದ ತಿಂಗಳು ನಡೆದ ಡಬ್ಲ್ಯುಕೆಎಫ್ ಕೋಚ್ ಪರೀಕ್ಷೆಯಲ್ಲಿ ಕರ್ನಾಟಕದ ಜಯಂತ್ ಪಟೇಲ್ ವಿಶ್ವ ಕರಾಟೆ ಫೆಡರೇಶನ್ (ಡಬ್ಲ್ಯುಕೆಎಫ್) ಅಡಿಯಲ್ಲಿ ಅಂತಾರಾಷ್ಟ್ರೀಯ ತರಬೇತುದಾರರಾಗಿ ಅರ್ಹತೆ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಈ ಮೂಲಕ ಭಾರತದ ಕಿರಿಯ ಕರಾಟೆ ತರಬೇತುದಾರರಲ್ಲಿ ಒಬ್ಬರನ್ನಾಗಿ ರೂಪಿಸಿದೆ. ಸಮರ ಕಲೆಯಲ್ಲಿ ಅವರ ಸಮರ್ಪಣೆ ಮತ್ತು ಕೌಶಲ್ಯದ ಪ್ರತೀಕ ಇದಾಗಿದೆ. ಜಯಂತ್ ಅವರ ಯಶಸ್ಸು ಭಾರತೀಯ ಕರಾಟೆ ಸಮುದಾಯಕ್ಕೆ ಹೆಮ್ಮೆಯ ಕ್ಷಣವಾಗಿದೆ.

ಎ.ಕೆ.ಎಸ್.ಕೆ.ಎ ಅಧ್ಯಕ್ಷರಾದ ಶಿಹಾನ್ ಅರುಣ್ ಮಾಚಯ್ಯ ಅವರ ನಿರಂತರ ಮಾರ್ಗದರ್ಶನ ಮತ್ತು ಪ್ರಧಾನ ಕಾರ್ಯದರ್ಶಿ ಬಾರ್ಗವ ರೆಡ್ಡಿ ಅವರ ಅಪರಿಮಿತ ಬೆಂಬಲದಿಂದ ಕಿರಿಯ ವಯಸ್ಸಿನಲ್ಲಿಯೇ ಅನನ್ಯ ಸಾಧನೆ ಮಾಡಲು ಸಾಧ್ಯವಾಗಿದೆ. ವೃತ್ತಿಜೀವನವನ್ನು ರೂಪಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದು, ಇದರಿಂದ ಜಯಂತ್ ಈ ಪ್ರತಿಷ್ಠಿತ ಪ್ರಮಾಣೀಕರಣಕ್ಕೆ ಭಾಜನರಾಗಲು ನೆರವಾಗಿದೆ. ಕರಾಟೆ ಸಮುದಾಯ ಜಯಂತ್ ಪಟೇಲ್ ಗೆ ಶುಭ ಹಾರೈಸಿದೆ. ಭಾರತದಲ್ಲಿ ಕರಾಟೆ ತರಬೇತಿ ಗುಣಮಟ್ಟವನ್ನು ಉನ್ನತೀಕರಿಸಲು ಮತ್ತು ಮುಂದಿನ ಪೀಳಿಗೆಯ ಕರಾಟೆ ಪಟುಗಳನ್ನು ತಯಾರು ಮಾಡಲು ಈ ಸಾಧನೆ ಪ್ರೇರಣೆಯಾಗಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ