LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
National News

ರಾಷ್ಟ್ರಪತಿ ದೌಪದಿ ಮುರ್ಮು ಜನ್ಮದಿನಕ್ಕೆ ಶುಭಾಷಯ ಕೋರಿದ ಗಣ್ಯರು !

ರಾಷ್ಟ್ರಪತಿ ದೌಪದಿ ಮುರ್ಮು ಜನ್ಮದಿನಕ್ಕೆ ಶುಭಾಷಯ ಕೋರಿದ ಗಣ್ಯರು !

ಭಾರತದ ರಾಷ್ಟ್ರಪತಿ ಆಗಿ ಕಾರ್ಯ ನಿರ್ವಹಿಸುತ್ತಿರುವ ದೌಪದಿ ಮುರ್ಮು ಅವರ ಜನ್ಮ ದಿನದಿನಕ್ಕೆ ಶುಭ ಅರೈಸಿದವರಾರು ಗೊತ್ತ ?
ರಾಷ್ಟ್ರಪತಿ ದೌಪದಿ ಮುರ್ಮು ಅವರ 67ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ನಾಡಿನ ಹಲವಾರು ಗಣ್ಯರು ಶುಭ ಕೋರಿದ್ದಾರೆ.ಮುರ್ಮು ಅವರ ಜೀವನ ಮತ್ತು ನಾಯಕತ್ವವು ದೇಶಾದ್ಯಂತ ಕೋಟ್ಯಂತರ ಜನರಿಗೆ ಸ್ಫೂರ್ತಿ ನೀಡುತ್ತಲೇ ಇದೆ ಎಂದು ಮೋದಿ ಎಕ್ಸ್ ಮಾಡಿದ್ದಾರೆ.

ರಾಷ್ಟ್ರಪತಿ ಜಿ ಅವರಿಗೆ ಹೃತ್ತೂರ್ವಕ ಹುಟ್ಟುಹಬ್ಬದ ಶುಭಾಶಯಗಳು. ಅವರ ಜೀವನ ಮತ್ತು ನಾಯಕತ್ವವು ದೇಶಾದ್ಯಂತ ಕೋಟ್ಯಂತರ ಜನರಿಗೆ ಸ್ಫೂರ್ತಿ ನೀಡುತ್ತಲೇ ಇದೆ. ಸಾರ್ವಜನಿಕ ಸೇವೆ, ಸಾಮಾಜಿಕ ನ್ಯಾಯ ಮತ್ತು ಸಮಗ್ರ ಅಭಿವೃದ್ಧಿಗೆ ಅವರ ಅಚಲ ಬದ್ಧತೆ ಎಲ್ಲರಿಗೂ ಭರವಸೆ ಮತ್ತು ಶಕ್ತಿಯ ದಾರಿದೀಪವಾಗಿದೆ ಎಂದು ಮೋದಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಅವರು ಯಾವಾಗಲೂ ಬಡವರು ಮತ್ತು ದೀನದಲಿತರ ಸಬಲೀಕರಣಕ್ಕಾಗಿ ಕೆಲಸ ಮಾಡಿದ್ದಾರೆ. ಜನರ ಸೇವೆಯಲ್ಲಿ ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ಸಿಗಲಿ ಎಂದು ಅವರು ಹೇಳಿದರು.ಮುರ್ಮು ಭಾರತದ ಮೊದಲ ಬುಡಕಟ್ಟು ಅಧ್ಯಕ್ಷರಾಗಿದ್ದಾರೆ ಮತ್ತು 2022 ರಲ್ಲಿ ಅಧಿಕಾರ ವಹಿಸಿಕೊಂಡರು.

ಅದೇ ರೀತಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವಾರು ಗಣ್ಯರು ರಾಷ್ಟ್ರಪತಿಗಳಿಗೆ ಹುಟ್ಟು ಹಬ್ಬದ ಶುಭಾಷಯ ಕೋರಿದ್ದಾರೆ.

ಜು.2ಕ್ಕೆ ನಂದಿ ಬೆಟ್ಟದಲ್ಲಿ ಸಂಪುಟ ಸಭೆ
ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ, ಗ್ಯಾರಂಟಿ ಸರ್ಕಾರಕ್ಕೆ ಸಂಕಟ
ಅಪಾಯಕಾರಿ ವೃಕ್ಷ, ಕೊಂಬೆ ತೆರವಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ
ಕಾರು-ಟ್ರಕ್ ಮುಖಾಮುಖಿ ಡಿಕ್ಕಿ, ಒಂಬತ್ತು ಜನ ಸಾವು
ಅಮೆರಿಕ ಪ್ರವಾಸಕ್ಕೆ ಅನುಮತಿ ಕೋರಿ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು : ಪ್ರಿಯಾಂಕ್ ಖರ್ಗೆ

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ